ಉಪಚುನಾವಣೆ ನಡೆಯುತ್ತಿರುವ ಮತಯಂತ್ರಗಳಲ್ಲೊಂದು ಸ್ಪೆಷಾಲಿಟಿ ಇದೆ.. ಏನ್ ಗೊತ್ತಾ..?

Webdunia
ಭಾನುವಾರ, 9 ಏಪ್ರಿಲ್ 2017 (08:58 IST)
ಪಂಚರಾಜ್ಯ ಚುನಾವಣೆ ಬಳಿಕ ಇವಿಎಂ ಮೆಶಿನ್ ಅಕ್ರಮದ ಬಗ್ಗೆ ಆರೋಪಗಳು ಕೇಳಿಬಂದವು. ಉತ್ತರಪ್ರದೇಶದ ಮಾಜಿ ಸಿಎಂ ಮಾಯಾವತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದರು. ದೆಹಲಿ ಸಿಎಂ ಕೇಜ್ರಿವಾಲ್ ಸಹ ಚಕಾರ ಎತ್ತಿದ್ದರು. ಸಹಜವಾಗಿಯೇ ಇದರ ಎಫೆಕ್ಟ್ ಕರ್ನಾಟಕದ ಉಪಚುನಾವಣೆ ಮೇಲೂ ಆಗಿದೆ.

ಇವಿಎಂ ಮೇಲಿನ ಅನುಮಾನ ನಿವಾರಣೆಗೆ ಮತ್ತು ಮತದಾರ ತಾನು ಹಾಕಿದ ಮತ ಯಾರಿಗೆ ಹೋಗಿದೆ ಎಂಬುದನ್ನ ಖಚಿತಪಡಿಸಿಕೊಳ್ಳಲು ವಿವಿ ಪ್ಯಾಟ್(ವೋಟರ್ ವೆರಿಫೈಡ್ ಪೇಪರ್ ಆಡಿಟ್) ಯಂತ್ರ ಅಳವಡಿಸಲಾಗಿದೆ. ಮತದಾರ ವೊಟ್ ಹಾಕಿದ ಕೂಡಲೇ ವಿವಿಪ್ಯಾಟ್ ಯಂತ್ರದ ಪುಟ್ಟ ಪರದೆಯಲ್ಲಿ ನೀವು ವೊಟ್ ಹಾಕಿರುವ ಅಭ್ಯರ್ಥಿಯ ಹೆಸರು, ಚಿಹ್ನೆ, ಕ್ರಮಸಂಖ್ಯೆ ಸಹಿತ ರಸೀದಿ ಕಾಣುತ್ತದೆ. ಬಳಿಕ ರಸೀದಿ ಮುದ್ರಿತವಾಗಿ ಮತಯಂತ್ರ ಸೇರುತ್ತದೆ.

ಇದರಿಂದಾಗಿ ಮತದಾರನಿಗೆ ತಾನು ವೋಟ್ ಹಾಕಿದವರಿಗೆ ಮತ ತಲುಪಿದೆಯೋ?  ಎಂಬ ಬಗ್ಗೆ ಸ್ಪಷ್ಟತೆ ಸಿಗಲಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments