ಉಪಚುನಾವಣೆ ನಡೆಯುತ್ತಿರುವ ಮತಯಂತ್ರಗಳಲ್ಲೊಂದು ಸ್ಪೆಷಾಲಿಟಿ ಇದೆ.. ಏನ್ ಗೊತ್ತಾ..?

Webdunia
ಭಾನುವಾರ, 9 ಏಪ್ರಿಲ್ 2017 (08:58 IST)
ಪಂಚರಾಜ್ಯ ಚುನಾವಣೆ ಬಳಿಕ ಇವಿಎಂ ಮೆಶಿನ್ ಅಕ್ರಮದ ಬಗ್ಗೆ ಆರೋಪಗಳು ಕೇಳಿಬಂದವು. ಉತ್ತರಪ್ರದೇಶದ ಮಾಜಿ ಸಿಎಂ ಮಾಯಾವತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದರು. ದೆಹಲಿ ಸಿಎಂ ಕೇಜ್ರಿವಾಲ್ ಸಹ ಚಕಾರ ಎತ್ತಿದ್ದರು. ಸಹಜವಾಗಿಯೇ ಇದರ ಎಫೆಕ್ಟ್ ಕರ್ನಾಟಕದ ಉಪಚುನಾವಣೆ ಮೇಲೂ ಆಗಿದೆ.

ಇವಿಎಂ ಮೇಲಿನ ಅನುಮಾನ ನಿವಾರಣೆಗೆ ಮತ್ತು ಮತದಾರ ತಾನು ಹಾಕಿದ ಮತ ಯಾರಿಗೆ ಹೋಗಿದೆ ಎಂಬುದನ್ನ ಖಚಿತಪಡಿಸಿಕೊಳ್ಳಲು ವಿವಿ ಪ್ಯಾಟ್(ವೋಟರ್ ವೆರಿಫೈಡ್ ಪೇಪರ್ ಆಡಿಟ್) ಯಂತ್ರ ಅಳವಡಿಸಲಾಗಿದೆ. ಮತದಾರ ವೊಟ್ ಹಾಕಿದ ಕೂಡಲೇ ವಿವಿಪ್ಯಾಟ್ ಯಂತ್ರದ ಪುಟ್ಟ ಪರದೆಯಲ್ಲಿ ನೀವು ವೊಟ್ ಹಾಕಿರುವ ಅಭ್ಯರ್ಥಿಯ ಹೆಸರು, ಚಿಹ್ನೆ, ಕ್ರಮಸಂಖ್ಯೆ ಸಹಿತ ರಸೀದಿ ಕಾಣುತ್ತದೆ. ಬಳಿಕ ರಸೀದಿ ಮುದ್ರಿತವಾಗಿ ಮತಯಂತ್ರ ಸೇರುತ್ತದೆ.

ಇದರಿಂದಾಗಿ ಮತದಾರನಿಗೆ ತಾನು ವೋಟ್ ಹಾಕಿದವರಿಗೆ ಮತ ತಲುಪಿದೆಯೋ?  ಎಂಬ ಬಗ್ಗೆ ಸ್ಪಷ್ಟತೆ ಸಿಗಲಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments