ವಿವಿ ಫಲಿತಾಂಶ 10 ದಿನದೊಳಗೆ ಪ್ರಕಟ : ಅಶ್ವಥ್ ನಾರಾಯಣ

Webdunia
ಶುಕ್ರವಾರ, 23 ಡಿಸೆಂಬರ್ 2022 (06:28 IST)
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಇನ್ನು 10 ದಿನಗಳ ಒಳಗೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.
 
ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರಿಸಿದರು. 

ಮಂಗಳೂರು ವಿವಿಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ ಎಂದು ಖಾದರ್ ಬೇಸರ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments