Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚದಿದ್ರೆ ವೇತನ ಕಡಿತ

Webdunia
ಮಂಗಳವಾರ, 20 ಡಿಸೆಂಬರ್ 2022 (20:48 IST)
ಬೆಂಗಳೂರಿನ ರಸ್ತೆ ಗುಂಡಿ ವಿಚಾರದಲ್ಲಿ ಕೊನೆಗೂ ಬಿಬಿಎಂಪಿ  ಪಾಲಿಕೆ ಎಚ್ಚೆತ್ತುಕೊಂಡಿದೆ. ರಸ್ತೆ ಗುಂಡಿ ಮುಚ್ಚಿಲ್ಲ ಅಂದ್ರೆ ಇಂಜಿನಿಯರ್​​ಗಳ ವೇತನ ಕಡಿತ ಮಾಡೋದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ರಸ್ತೆ ಅಗೆತವಾದ್ರೆ ತಕ್ಷಣ ಅದನ್ನ ಮುಚ್ಚಬೇಕು. ಅದನ್ನ ಸರಿಪಡಿಸುವ ಜವಾಬ್ದಾರಿ ಸಂಬಂಧಪಟ್ಟ ಸಂಸ್ಥೆ ಹಾಗೂ ವಾಡ್೯ ಮಟ್ಟದ ಇಂಜಿನಿಯರ್ ಜವಾಬ್ದಾರಿಯಾಗಿರುತ್ತೆ. ಅಲ್ಲದೆ ರಸ್ತೆ ಅಗೆದ ಸಂಸ್ಥೆಗೂ ದಂಡ ಅದರ ಜೊತೆ ಇಂಜಿನಿಯರ್ ವೇತನ ಕೂಡ ಕಡಿತ ಮಾಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments