Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚದಿದ್ರೆ ವೇತನ ಕಡಿತ

Webdunia
ಮಂಗಳವಾರ, 20 ಡಿಸೆಂಬರ್ 2022 (20:48 IST)
ಬೆಂಗಳೂರಿನ ರಸ್ತೆ ಗುಂಡಿ ವಿಚಾರದಲ್ಲಿ ಕೊನೆಗೂ ಬಿಬಿಎಂಪಿ  ಪಾಲಿಕೆ ಎಚ್ಚೆತ್ತುಕೊಂಡಿದೆ. ರಸ್ತೆ ಗುಂಡಿ ಮುಚ್ಚಿಲ್ಲ ಅಂದ್ರೆ ಇಂಜಿನಿಯರ್​​ಗಳ ವೇತನ ಕಡಿತ ಮಾಡೋದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ರಸ್ತೆ ಅಗೆತವಾದ್ರೆ ತಕ್ಷಣ ಅದನ್ನ ಮುಚ್ಚಬೇಕು. ಅದನ್ನ ಸರಿಪಡಿಸುವ ಜವಾಬ್ದಾರಿ ಸಂಬಂಧಪಟ್ಟ ಸಂಸ್ಥೆ ಹಾಗೂ ವಾಡ್೯ ಮಟ್ಟದ ಇಂಜಿನಿಯರ್ ಜವಾಬ್ದಾರಿಯಾಗಿರುತ್ತೆ. ಅಲ್ಲದೆ ರಸ್ತೆ ಅಗೆದ ಸಂಸ್ಥೆಗೂ ದಂಡ ಅದರ ಜೊತೆ ಇಂಜಿನಿಯರ್ ವೇತನ ಕೂಡ ಕಡಿತ ಮಾಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments