Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚದಿದ್ರೆ ವೇತನ ಕಡಿತ

Webdunia
ಮಂಗಳವಾರ, 20 ಡಿಸೆಂಬರ್ 2022 (20:48 IST)
ಬೆಂಗಳೂರಿನ ರಸ್ತೆ ಗುಂಡಿ ವಿಚಾರದಲ್ಲಿ ಕೊನೆಗೂ ಬಿಬಿಎಂಪಿ  ಪಾಲಿಕೆ ಎಚ್ಚೆತ್ತುಕೊಂಡಿದೆ. ರಸ್ತೆ ಗುಂಡಿ ಮುಚ್ಚಿಲ್ಲ ಅಂದ್ರೆ ಇಂಜಿನಿಯರ್​​ಗಳ ವೇತನ ಕಡಿತ ಮಾಡೋದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ರಸ್ತೆ ಅಗೆತವಾದ್ರೆ ತಕ್ಷಣ ಅದನ್ನ ಮುಚ್ಚಬೇಕು. ಅದನ್ನ ಸರಿಪಡಿಸುವ ಜವಾಬ್ದಾರಿ ಸಂಬಂಧಪಟ್ಟ ಸಂಸ್ಥೆ ಹಾಗೂ ವಾಡ್೯ ಮಟ್ಟದ ಇಂಜಿನಿಯರ್ ಜವಾಬ್ದಾರಿಯಾಗಿರುತ್ತೆ. ಅಲ್ಲದೆ ರಸ್ತೆ ಅಗೆದ ಸಂಸ್ಥೆಗೂ ದಂಡ ಅದರ ಜೊತೆ ಇಂಜಿನಿಯರ್ ವೇತನ ಕೂಡ ಕಡಿತ ಮಾಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣದ ಅಂಗಡಿಯೊಂದರಲ್ಲಿ ಆರಾಮಾಗಿ ಪಫ್ ತಿನ್ನುತ್ತಿರುವ ಇಲಿ, Video Viral

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಮುಂದಿನ ಸುದ್ದಿ
Show comments