Select Your Language

Notifications

webdunia
webdunia
webdunia
webdunia

ಎಂಪಿ ಚುನಾವಣೆವರೆಗೂ ಕಾಯುತ್ತೇವೆ- ಮಾಜಿ ಮೇಯರ್ ಮಂಜುನಾಥ ರೆಡ್ಡಿ

ಎಂಪಿ ಚುನಾವಣೆವರೆಗೂ ಕಾಯುತ್ತೇವೆ- ಮಾಜಿ ಮೇಯರ್ ಮಂಜುನಾಥ ರೆಡ್ಡಿ
ಬೆಂಗಳೂರು , ಬುಧವಾರ, 26 ಡಿಸೆಂಬರ್ 2018 (11:03 IST)
ಬೆಂಗಳೂರು : ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಎಂಪಿ ಚುನಾವಣೆವರೆಗೂ ಕಾಯುತ್ತೇವೆ ಎಂದು ಮಾಜಿ ಮೇಯರ್ ಮಂಜುನಾಥ ರೆಡ್ಡಿ ಅವರು ಹೇಳಿದ್ದಾರೆ. 


ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಭೇಟಿ ಮಾಡಿದ್ದೇವೆ. ಸಚಿವ ಸ್ಥಾನ ನೀಡುವಂತೆ ಕೇಳಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.
‘ ಈ ಬಗ್ಗೆ ವೇಣುಗೋಪಾಲ್ ಸಕರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಎಂಪಿ ಚುನಾವಣೆವರೆಗೂ ಕಾಯಿರಿ ಎಂದು ವೇಣುಗೋಪಾಲ್ ಹೇಳಿದ್ದಾರೆ. ಹೀಗಾಗಿ ನಾವು ಕಾಯುತ್ತೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಕುಖ್ಯಾತ ರೌಡಿ ಬಲರಾಮನ ಸಹಚರ ಮುಲಾಮನನ್ನು ಬಂಧಿಸಿದ ಸಿಸಿಬಿ ಪೊಲೀಸರು