Webdunia - Bharat's app for daily news and videos

Install App

ಜೆಡಿಎಸ್ ಮುಖಂಡರಿಂದ ಪಾದಯಾತ್ರೆ ಕಾರಣ ಗೊತ್ತಾ?

Webdunia
ಭಾನುವಾರ, 20 ಜನವರಿ 2019 (17:09 IST)
ಜೆಡಿಎಸ್ ಮುಖಂಡರು ಪಾದಯಾತ್ರೆ ಕೈಗೊಂಡಿದ್ದಾರೆ. 

ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮತ್ತು ನಾಗನಗೌಡ ಕಂದಕೂರ ಅವರು ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹರಕೆ ತೀರಿಸಲು ಪಾದಯಾತ್ರೆ ಕೈಗೊಳ್ಳಲಾಗಿದೆ.

ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಶರಣಗೌಡ ಕಂದಕೂರು ಯಾದಗಿರಿಯಿಂದ ಪಾದಯಾತ್ರೆ ಕೈಗೊಂಡರು.

ಕಂದಕೂರ ಗ್ರಾಮದಿಂದ ತೆಲಂಗಾಣ ರಾಜ್ಯದ ಧಾರೂರ ನ ಕ್ರೈಸ್ತ ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಶತಾಯುಷಿ ಸಿದ್ದಗಂಗಾ ಶ್ರೀಗಳ ಜೀವಮಾನದ ಸಾಧನೆ ಎಲ್ಲಾ ಪ್ರಶಸ್ತಿ- ಪುರಸ್ಕಾರಗಳನ್ನು ಮೀರಿದ್ದಾಗಿದೆ.

ಶ್ರೀಗಳ ಭಕ್ತರ ಮನದಾಳವನ್ನು ಅರಿತು ಕೇಂದ್ರ ಸರಕಾರವು ಅವರಿಗೆ ಭಾರತ ರತ್ನ  ಪ್ರಶಸ್ತಿ ನೀಡಿ ಗೌರವಿಸಬೇಕು. ಪ್ರಶಸ್ತಿಯ ಹಿರಿಮೆಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments