Webdunia - Bharat's app for daily news and videos

Install App

ಈ ರಸ್ತೆಯಲ್ಲಿ ನಡೆದು ಹೋಗಬೇಕೆಂದರೆ ಎಂಟೆದೆ ಬೇಕೇ ಬೇಕು

Webdunia
ಶನಿವಾರ, 6 ಜುಲೈ 2019 (19:37 IST)
ಈ ಪ್ರದೇಶದಲ್ಲಿ ನಡೆದುಕೊಂಡು ಹೋಗಬೇಕೆಂದರೆ ನಿಜಕ್ಕೂ ಧೈರ್ಯ ಬೇಕು. ಅಪ್ಪಿ ತಪ್ಪಿ ನೀವು ತಪ್ಪು ಮಾಡದಿದ್ದರೂ ನಡೆದುಕೊಂಡು ಹೋದರೆ ಆಗ ನೀವು ಸೇರೋದು ಮನೆ, ಕಚೇರಿಯನ್ನಲ್ಲ ನೇರವಾಗಿ ಆಸ್ಪತ್ರೆಗೆ.

ಕಲಬುರಗಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಓಝಾ ಬಡಾವಣೆ ಹಾಗೂ ಸ್ವಾಮಿ ವಿವೇಕಾನಂದ ಗಲ್ಲಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ. ಇಂದು ಈ ಪ್ರದೇಶದಲ್ಲಿ ಮಕ್ಕಳು, ಮಹಿಳೆಯರು, ವೃದ್ಧರು ಎಂಬುದನ್ನೂ ನೋಡದೇ ನಾಯಿಯೊಂದು ಕಚ್ಚಿ ಗಾಯಗೊಳಿಸಿದೆ.

ಬೀದಿ ನಾಯಿಯ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಬೀದಿ ನಾಯಿಗಳ ಹಾವಳಿಯಿಂದಾಗಿ ಬಡಾವಣೆಗಳ ಜನರು ಬೆಚ್ಚಿ ಬಿದ್ದಿದ್ದಾರೆ. ಮಕ್ಕಳನ್ನು ಹೊರಗಡೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments