Webdunia - Bharat's app for daily news and videos

Install App

ಬಿಬಿಎಂಪಿಗೆ ವಾರ್ನಿಂಗ್ ನೀಡಿದ ವಕ್ಫ್ ಬೋರ್ಡ್

Webdunia
ಶನಿವಾರ, 23 ಜುಲೈ 2022 (11:35 IST)
ಬೆಂಗಳೂರು : ಚಾಮರಾಜಪೇಟೆ ಈದ್ಗಾ ವಿವಾದ ಬಗೆಹರಿಯದ ಸಮಸ್ಯೆ ಆಗಿದೆ.

ಬಿಬಿಎಂಪಿ ಮತ್ತು ವಕ್ಫ್ ಬೋರ್ಡ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಈದ್ಗಾ ಮೈದಾನ ನಮ್ಮದೇ ಅಂತಾ ವಕ್ಫ್ ಬೋರ್ಡ್ ಬಿಬಿಎಂಪಿಗೆ ವಾರ್ನಿಂಗ್ ನೀಡಿದೆ.

ಚಾಮರಾಜಪೇಟೆ ಈದ್ಗಾ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ವಿವಾದ ಬಗೆಹರಿಸದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಸಂಘಟನೆಗಳು ಪ್ರತಿಭಟನೆ ಜೊತೆಗೆ ಹೋರಾಟವನ್ನು ಮಾಡ್ತ ಇದ್ದಾರೆ.

ಬಿಬಿಎಂಪಿ ಸ್ವತ್ತು ಎಂದು ಹೇಳಿಕೊಂಡಿರುವುದರಿಂದಾಗಿ ಬಿಬಿಎಂಪಿ ಸಮಸ್ಯೆ ಪರಿಹಾರ ಮಾಡುವಲ್ಲಿ ನಿಧಾನ ಮಾಡ್ತಿದೆ. ಒಂದು ಕಡೆ ವಕ್ಫ್ ಬೋರ್ಡ್ ಕೂಡ ನಮ್ಮ ಸ್ವತ್ತು ಸುಪ್ರೀಂ ಕೋರ್ಟ್ ಆದೇಶದಲ್ಲಿ ಉಲ್ಲೇಖ ಆಗಿದೆ.

ತೆರೆಮರೆಯಲ್ಲಿ ಸಿಎಂ ಬಳಿ ಚರ್ಚೆ ಮಾಡ್ತಾ ಇದ್ದು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments