Webdunia - Bharat's app for daily news and videos

Install App

ವಿಜಯಪುರದಲ್ಲಿ 15 ರೈತರಿಗೆ ವಕ್ಫ್ ಬೋರ್ಡ್ ನೋಟಿಸ್: ಜಿಲ್ಲಾಧಿಕಾರಿಗಳು ಹೇಳಿದ್ದೇನು

Krishnaveni K
ಶನಿವಾರ, 26 ಅಕ್ಟೋಬರ್ 2024 (09:33 IST)
ವಿಜಯಪುರ: ಜಿಲ್ಲೆಯ ಹೊವಾಡ ಕ್ಷೇತ್ರದ 15 ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ಬಂದಿದ್ದು ರೈತರು ಕಂಗಾಲಾಗಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಏನು ಹೇಳಿದ್ದಾರೆ ಇಲ್ಲಿ ನೋಡಿ.

ಇತ್ತೀಚೆಗೆ ಒಂದೋ ಅತಿವೃಷ್ಟಿ ಇಲ್ಲವೇ ಅನಾವೃಷ್ಟಿಯಿಂದ ರೈತರು ಕಂಗಾಲಾಗಿದ್ದಾರೆ. ಇದರ ನಡುವೆ ಬಡ ರೈತರಿಗೆ ಈಗ ವಕ್ಫ್ ಬೋರ್ಡ್ ಅವರ ಆಸ್ತಿ ತಮ್ಮದೆಂದು ನೋಟಿಸ್ ನೀಡಿರುವುದು ಅವರನ್ನು ಧೃತಿಗೆಡಿಸಿದೆ. ಇಷ್ಟು ದಿನ ಉಳುಮೆ ಮಾಡಿದ್ದ ಜಮೀನು ಏಕಾಏಕಿ ವಕ್ಪ್ ಬೋರ್ಡ್ ಗೆ ಸೇರಬೇಕು ಎಂದಾಗ ಸಹಜವಾಗಿಯೇ ಆತಂಕವಾಗುತ್ತದೆ.

ಸಚಿವ ಎಂಬಿ ಪಾಟೀಲ್ ಅವರ ಹೊನವಾಡ ಕ್ಷೇತ್ರದಲ್ಲೇ ಈ ಘಟನೆ ನಡೆದಿದೆ. ಹಲವು ವರ್ಷಗಳಿಂದ ಇಲ್ಲಿಯೇ ಉಳುಮೆ ಮಾಡುತ್ತಿದ್ದ 15 ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಲಾಗಿದೆ. ಇದರಿಂದ ಅವರು ದಿಕ್ಕೇ ತೋಚದಂತಾಗಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ನಿಮ್ಮ ಆಸ್ತಿ ವಕ್ಫ್ ಆಸ್ತಿಯಾಗಿದ್ದು ಪಹಣಿ ಪತ್ರದಲ್ಲಿ ಕಾಲಂ ನಂಬರ್ 11 ಮತ್ತು 9 ರಲ್ಲಿ ಉಲ್ಲೇಖಿಸಿ, 2 ದಿನದಲ್ಲಿ ತಕರಾರು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಗಳು, ಹೆದರುವ ಅಗತ್ಯವಿಲ್ಲ, ನಿಮ್ಮ ಬಳಿ ಇರುವ ದಾಖಲೆಗಳನ್ನು ನೀಡಿದರೆ ಸಾಕು ಎಂದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments