Webdunia - Bharat's app for daily news and videos

Install App

ಭಾರತ, ಪಾಕಿಸ್ತಾನದ ನಡುವೆ ಯುದ್ಧ ಖಚಿತ: ಮಾತಾ ಮಾಣಿಕೇಶ್ವರಿ

Webdunia
ಬುಧವಾರ, 5 ಅಕ್ಟೋಬರ್ 2016 (14:47 IST)
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಖಚಿತ ಎಂದು ನಡೆದಾಡುವ ದೇವರೆಂದೇ ಖ್ಯಾತಿ ಪಡೆದಿರುವ ಮಾತಾ ಮಾಣಿಕೇಶ್ವರಿ ಭವಿಷ ನಡೆದಿದ್ದಾರೆ.
ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಪ್ರಪ್ರಥಮವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯುವುದು ಖಚಿತ. ಯುದ್ಧದಿಂದ ಪಾಕಿಸ್ತಾನ ಸರ್ವನಾಶವಾಗಲಿದೆ ಎಂದು ಹೇಳಿದರು.
 
ಅಧರ್ಮದಿಂದ ಮನುಷ್ಯ ಸಂಕುಲವನ್ನು ಹಾಳು ಮಾಡುತ್ತಿರುವ ಪಾಕಿಸ್ತಾನ ತಕ್ಕ ಪಾಠ ಕಲಿಯಲಿದ್ದು, ಯುದ್ಧದಲ್ಲಿ ಪಾಕಿಸ್ತಾನ ತೀವ್ರ ಮುಖಭಂಗ ಅನುಭವಿಸಲಿದೆ ಎಂದು ಮಾತಾ ಮಾಣಿಕೇಶ್ವರಿ ನುಡಿದಿದ್ದಾರೆ.
 
ಉರಿ ಸೆಕ್ಟರ್ ಮೇಲೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸುಮಾರು 50 ಉಗ್ರರ ರಂಡವನ್ನು ಚೆಂಡಾಡಿದ್ದರ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಕೇರಳ ನಿಮಿಷ ಪ್ರಿಯ ಗಲ್ಲು ಮುಂದೂಡಿಕೆ: ಕೊನೆಯ ಕ್ಷಣದಲ್ಲಿ ನಡೆದಿದ್ದೇನು

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲು ಕೇಸ್: ಯೆಮನ್ ನಿಂದ ಮಹತ್ವದ ಆದೇಶ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ಮುಂದಿನ ಸುದ್ದಿ
Show comments