Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಪಡಿತರ ಹಂಚಿಕೆ ಸ್ಥಗಿತದ ಎಚ್ಚರಿಕೆ..!

ಕರ್ನಾಟಕದಲ್ಲಿ ಪಡಿತರ ಹಂಚಿಕೆ ಸ್ಥಗಿತದ ಎಚ್ಚರಿಕೆ..!
bangalore , ಬುಧವಾರ, 8 ನವೆಂಬರ್ 2023 (17:00 IST)
ಪ್ರತಿ ಕ್ವಿಂಟಾಲ್‌ ಆಹಾರ ಧಾನ್ಯ ವಿತರಣೆಗೆ 250 ರು.ಕಮಿಷನ್‌ ಕೊಡಬೇಕು. ಇ-ಕೆವೈಸಿ ಮಾಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಪಡಿತರ ಹಂಚಿಕೆ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳುವುದಾಗಿ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣ ಡಿ.ನಾಯ್ಕ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತನಿಖೆಗೆ ಆದೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್