Webdunia - Bharat's app for daily news and videos

Install App

ಸಚಿವರಿಗೆ ವಾರ್ನಿಂಗ್ : ಕರ್ನಾಟಕದಲ್ಲಿ 25 ಲೋಕಸಭೆ ಸ್ಥಾನ ಗೆಲ್ಲಬೇಕು

Webdunia
ಗುರುವಾರ, 3 ಆಗಸ್ಟ್ 2023 (07:29 IST)
ಬಿಜೆಪಿ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡಿದ್ದೇವೆ. ಅಂಥಾ ಆರೋಪ ನಮ್ಮ ಸರ್ಕಾರದ ಮೇಲೆ ಬರಬಾರದು. ಯಾವುದೇ ಕಾರಣಕ್ಕೂ ನಾವು ಭ್ರಷ್ಟಾಚಾರ ಸಹಿಸಲ್ಲ. ಯಾರ ವಿರುದ್ಧವಾದ್ರೂ ಸಾಕ್ಷ್ಯ ಸಿಕ್ಕಿದ್ರೆ ಮುಲಾಜಿಲ್ಲದೇ ವಜಾಗೊಳಿಸಲಾಗುವುದು.

ಒಬ್ಬರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಿದರೆ ಇನ್ನೋಬ್ಬರಿಗೆ ಅವಕಾಶ ಸಿಗುತ್ತೆ. ಪ್ರತಿ ಕ್ಷೇತ್ರಕ್ಕೆ ಓರ್ವ ಸಚಿವ ಹಾಗೂ ಓರ್ವ ನಾಯಕ ಉಸ್ತುವಾರಿ ವಹಿಸಿ. ಆಯಾ ಕ್ಷೇತ್ರದ ಸೋಲು ಗೆಲುವಿಗೆ ಆಯಾ ಸಚಿವರೇ ಹೊಣೆಯಾಗಿರುತ್ತಾರೆ.

ಸರ್ಕಾರದ ಮೇಲೆ ಯಾವುದೇ ಕಪ್ಪು ಚುಕ್ಕಿ ಬಾರದಂತೆ ನೋಡಿಕೊಳ್ಳಿ. ಪಾರದರ್ಶಕ ಆಡಳಿತ ನೀಡಿ, ನಿಮ್ಮ ನಿಮ್ಮ ಇಲಾಖೆಗಳಲ್ಲಿ ಉತ್ತಮ ಕೆಲಸ ಮಾಡಿ. ಪಕ್ಷಕ್ಕೆ ಈಗಿರುವ ಜನಪ್ರಿಯತೆಯನ್ನು ಉಳಿಸಿ, ಮತ್ತಷ್ಟು ಬೆಳೆಸಿ. ಸಾರ್ವತ್ರಿಕ ಚುನಾವಣೆಯಲ್ಲೂ ಮತಪ್ರಮಾಣ ಕಡಿಮೆ ಆಗದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಎಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments