ಚಿಕಿತ್ಸೆ ಫಲಕಾರಿಯಾಗದೇ ಯೋಧ ಹುತಾತ್ಮ

Webdunia
ಭಾನುವಾರ, 23 ಡಿಸೆಂಬರ್ 2018 (15:47 IST)
ಕರ್ತವ್ಯನಿರತ ಯೋಧನೊಬ್ಬ ಅಪಘಾತವೊಂದರಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿರುವ ಘಟನೆ ನಡೆದಿದೆ.

ಯೋಧನ ಪಾರ್ಥಿವ ಶರೀರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ್ ಗ್ರಾಮಕ್ಕೆ ಆಗಮಿಸಿತು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ ಗ್ರಾಮದ ಹುತಾತ್ಮ ಯೋಧ ಸಾಗರ ಸುರೇಶ ಮಗದುಮ್ಮ(36) ಹುತಾತ್ಮರಾಗಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು.

ಯೋಧನ ಪ್ರಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಗ್ರಾಮದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರ ಮೆರವಣಿಗೆ ನಡೆಸಿ ನಂತರ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವದು ಎಂದು  ಜಿಲ್ಲಾಡಳಿತ ಹಾಗೂ ಯೋಧನ ಕುಟುಂಬ ವರ್ಗದ  ಮೂಲಗಳು ತಿಳಿಸಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹25ಲಕ್ಷ ಲಂಚ ಪ್ರಕರಣ, ಅಬಕಾರಿ ಸಚಿವ ತಿಮ್ಮಾಪುರಗೆ ಢವಢವ

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಸನ್ನೆ, 7ಮಂದಿ ವಿರುದ್ಧ ದೂರು

2 ಮದುವೆಯಾಗಿದ್ದರೂ ಮತ್ತೊಂದು ಲಿವ್‌ ಇನ್ ರಿಲೇಶನ್‌, ಪ್ರೇಯಸಿಯ ಬಯಕೆ ಈಡೇರಿಸಕ್ಕಾಗದೆ ಪಾಪಿ ಹೀಗೇ ಮಾಡೋದಾ

ಪೋಕ್ಸೋ ಸಂತ್ರಸ್ತೆ ಹೆಸರು, ವಿಳಾಸ ಬಹಿರಂಗ, ಶ್ರೀರಾಮಲು ವಿರುದ್ಧ ದೂರು

ಮುಂದಿನ ಸುದ್ದಿ
Show comments