Webdunia - Bharat's app for daily news and videos

Install App

ವಾರಿಯರ್ಸ್ ಮೃತಪಟ್ಟರೆ ಹುತಾತ್ಮರೆನ್ನಬೇಕು- ಡಾ.ಮಂಜುನಾಥ್ ಹೇಳಿಕೆ

Webdunia
ಶನಿವಾರ, 17 ಅಕ್ಟೋಬರ್ 2020 (10:30 IST)
ಮೈಸೂರು : ದಸರಾ ಉದ್ಘಾಟನೆ ಮಾಡಿದ್ದು ನನ್ನ ಪುಣ್ಯ ಎಂದು  ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಮಂಜುನಾಥ್ ಹೇಳಿದ್ದಾರೆ.

ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಡಾ.ಮಂಜುನಾಥ್ ಅವರು, ಮೊದಲ ಬಾರಿಗೆ ವೈದ್ಯರಿಗೆ ದಸರಾ ಉದ್ಘಾಟನೆ ಭಾಗ್ಯ ಸಿಕ್ಕಿದೆ. ನಮಗೆ ಅವಕಾಶ ನೀಡಿದ್ದಕ್ಕೆ ಸಿಎಂಗೆ ಧನ್ಯವಾದ. ಇದು ವಾರಿಯರ್ಸ್ ಗೆ ಕೊಟ್ಟ ದೊಡ್ಡ ಗೌರವ. ನನ್ನ ಜೀವಿತಾವಧಿಯಲ್ಲಿ ಮರೆಯಲಾರದ ಕ್ಷಣ. ಇಡೀ ದೇಶ ಕೊರೊನಾದಿಂದ ಮುಕ್ತವಾಗಲಿ. ಆದಷ್ಟು ಬೇಗ ಕೊರೊನಾಗೆ ಲಸಿಕೆ ಸಿಗಲಿ. ದಸರಾದಲ್ಲಿ ಭಾಗಿಯಾಗಿದ್ದು ನನ್ನ ಸೌಭಾಗ್ಯ. ವಾರಿಯರ್ಸ್  ಮೃತಪಟ್ಟರೆ ಹುತಾತ್ಮರೆನ್ನಬೇಕು ಎಂದು ಹೇಳಿದ್ದಾರೆ.

ಹಾಗೇ ಕೊರೊನಾಗೆ ಈ ವರ್ಷ ಲಸಿಕೆ ಸಿಗಲ್ಲ. ಫ್ರೆಬ್ರವರಿ , ಜೂನ್ ವೇಳೆ ಲಸಿಕೆ ಸಿಗುವ ಸಾಧ್ಯತೆ. 3ನೇ ಹಂತದಲ್ಲಿ ಲಸಿಕೆ ಪ್ರಯೋಗ ನಡೆಯುತ್ತಿದೆ. ಕಾಲ ಬದಲಾಗಿಲ್ಲ, ಜನ ಬದಲಾಗಿದ್ದಾರೆ. ಜೀವನ ಶೈಲಿ ಬದಲಾಗಿದೆ. ಸೋಂಕಿತರನ್ನು ಬೇರೆ ರೀತಿ ನೋಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments