Webdunia - Bharat's app for daily news and videos

Install App

ವಾರಿಯರ್ಸ್ ಮೃತಪಟ್ಟರೆ ಹುತಾತ್ಮರೆನ್ನಬೇಕು- ಡಾ.ಮಂಜುನಾಥ್ ಹೇಳಿಕೆ

Webdunia
ಶನಿವಾರ, 17 ಅಕ್ಟೋಬರ್ 2020 (10:30 IST)
ಮೈಸೂರು : ದಸರಾ ಉದ್ಘಾಟನೆ ಮಾಡಿದ್ದು ನನ್ನ ಪುಣ್ಯ ಎಂದು  ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಮಂಜುನಾಥ್ ಹೇಳಿದ್ದಾರೆ.

ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಡಾ.ಮಂಜುನಾಥ್ ಅವರು, ಮೊದಲ ಬಾರಿಗೆ ವೈದ್ಯರಿಗೆ ದಸರಾ ಉದ್ಘಾಟನೆ ಭಾಗ್ಯ ಸಿಕ್ಕಿದೆ. ನಮಗೆ ಅವಕಾಶ ನೀಡಿದ್ದಕ್ಕೆ ಸಿಎಂಗೆ ಧನ್ಯವಾದ. ಇದು ವಾರಿಯರ್ಸ್ ಗೆ ಕೊಟ್ಟ ದೊಡ್ಡ ಗೌರವ. ನನ್ನ ಜೀವಿತಾವಧಿಯಲ್ಲಿ ಮರೆಯಲಾರದ ಕ್ಷಣ. ಇಡೀ ದೇಶ ಕೊರೊನಾದಿಂದ ಮುಕ್ತವಾಗಲಿ. ಆದಷ್ಟು ಬೇಗ ಕೊರೊನಾಗೆ ಲಸಿಕೆ ಸಿಗಲಿ. ದಸರಾದಲ್ಲಿ ಭಾಗಿಯಾಗಿದ್ದು ನನ್ನ ಸೌಭಾಗ್ಯ. ವಾರಿಯರ್ಸ್  ಮೃತಪಟ್ಟರೆ ಹುತಾತ್ಮರೆನ್ನಬೇಕು ಎಂದು ಹೇಳಿದ್ದಾರೆ.

ಹಾಗೇ ಕೊರೊನಾಗೆ ಈ ವರ್ಷ ಲಸಿಕೆ ಸಿಗಲ್ಲ. ಫ್ರೆಬ್ರವರಿ , ಜೂನ್ ವೇಳೆ ಲಸಿಕೆ ಸಿಗುವ ಸಾಧ್ಯತೆ. 3ನೇ ಹಂತದಲ್ಲಿ ಲಸಿಕೆ ಪ್ರಯೋಗ ನಡೆಯುತ್ತಿದೆ. ಕಾಲ ಬದಲಾಗಿಲ್ಲ, ಜನ ಬದಲಾಗಿದ್ದಾರೆ. ಜೀವನ ಶೈಲಿ ಬದಲಾಗಿದೆ. ಸೋಂಕಿತರನ್ನು ಬೇರೆ ರೀತಿ ನೋಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments