Webdunia - Bharat's app for daily news and videos

Install App

ಜಮೀರ್ ಅಹ್ಮದ್ ಧರಣಿಗೂ ಮೊದಲೇ ನಡುಗಿದ್ರಾ ಗಣಿ ಧಣಿ ರೆಡ್ಡಿ?

Webdunia
ಭಾನುವಾರ, 12 ಜನವರಿ 2020 (21:10 IST)

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ನಡೆಸಲಿರೋ ಧರಣಿಯಿಂದ ಬಳ್ಳಾರಿ ಗಣಿಧಣಿಗಳಲ್ಲಿ ನಡುಕ ಉಂಟಾಗಿದೆಯಾ?
 

ಇಂಥದ್ದೊಂದು ಚರ್ಚೆ ಇದೀಗ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯ ರಾಜಕೀಯದಲ್ಲಿ ಹರಿದಾಡಲಾರಂಭಿಸಿದೆ.

ನಾನು ಯಾರಿಗೂ ಬೇಡಾ ಅಂತ ಹೇಳೋದಿಲ್ಲ. ಜಮೀರ್ ಅಹ್ಮದ್ ನಮ್ಮ ನಿವಾಸಕ್ಕೆ ಬರೋದಾದ್ರೆ ಬರಲಿ. ಹೀಗಂತ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಆಹ್ವಾನ ನೀಡಿದ್ದಾರೆ.

 

ಸಿಎಎ ಪರವಾದ ಸಮಾರಂಭದಲ್ಲಿ ದೇಶದ್ರೋಹಿಗಳ ವಿರುದ್ಧ ನಾನು ಮಾತನಾಡಿರುವೆ. ಅದಕ್ಕೆ ಜಮೀರ್ ಅಹ್ಮದ್ ನಮ್ಮ ಮನೆ ಮುಂದೆ ಧರಣಿ ನಡೆಸೋದಾದ್ರೆ ನಡೆಸಲಿ. ಜಮೀರ್ ಗೆ ಪ್ರಚಾರ ಬೇಕಾಗಿದೆ ಅಂತ ಶಾಸಕ ರೆಡ್ಡಿ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments