Webdunia - Bharat's app for daily news and videos

Install App

ಜಮೀರ್ ಅಹ್ಮದ್ ಧರಣಿಗೂ ಮೊದಲೇ ನಡುಗಿದ್ರಾ ಗಣಿ ಧಣಿ ರೆಡ್ಡಿ?

Webdunia
ಭಾನುವಾರ, 12 ಜನವರಿ 2020 (21:10 IST)

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ನಡೆಸಲಿರೋ ಧರಣಿಯಿಂದ ಬಳ್ಳಾರಿ ಗಣಿಧಣಿಗಳಲ್ಲಿ ನಡುಕ ಉಂಟಾಗಿದೆಯಾ?
 

ಇಂಥದ್ದೊಂದು ಚರ್ಚೆ ಇದೀಗ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯ ರಾಜಕೀಯದಲ್ಲಿ ಹರಿದಾಡಲಾರಂಭಿಸಿದೆ.

ನಾನು ಯಾರಿಗೂ ಬೇಡಾ ಅಂತ ಹೇಳೋದಿಲ್ಲ. ಜಮೀರ್ ಅಹ್ಮದ್ ನಮ್ಮ ನಿವಾಸಕ್ಕೆ ಬರೋದಾದ್ರೆ ಬರಲಿ. ಹೀಗಂತ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಆಹ್ವಾನ ನೀಡಿದ್ದಾರೆ.

 

ಸಿಎಎ ಪರವಾದ ಸಮಾರಂಭದಲ್ಲಿ ದೇಶದ್ರೋಹಿಗಳ ವಿರುದ್ಧ ನಾನು ಮಾತನಾಡಿರುವೆ. ಅದಕ್ಕೆ ಜಮೀರ್ ಅಹ್ಮದ್ ನಮ್ಮ ಮನೆ ಮುಂದೆ ಧರಣಿ ನಡೆಸೋದಾದ್ರೆ ನಡೆಸಲಿ. ಜಮೀರ್ ಗೆ ಪ್ರಚಾರ ಬೇಕಾಗಿದೆ ಅಂತ ಶಾಸಕ ರೆಡ್ಡಿ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments