Webdunia - Bharat's app for daily news and videos

Install App

ಜಮೀರ್ ಅಹ್ಮದ್ ಧರಣಿಗೂ ಮೊದಲೇ ನಡುಗಿದ್ರಾ ಗಣಿ ಧಣಿ ರೆಡ್ಡಿ?

Webdunia
ಭಾನುವಾರ, 12 ಜನವರಿ 2020 (21:10 IST)

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ನಡೆಸಲಿರೋ ಧರಣಿಯಿಂದ ಬಳ್ಳಾರಿ ಗಣಿಧಣಿಗಳಲ್ಲಿ ನಡುಕ ಉಂಟಾಗಿದೆಯಾ?
 

ಇಂಥದ್ದೊಂದು ಚರ್ಚೆ ಇದೀಗ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯ ರಾಜಕೀಯದಲ್ಲಿ ಹರಿದಾಡಲಾರಂಭಿಸಿದೆ.

ನಾನು ಯಾರಿಗೂ ಬೇಡಾ ಅಂತ ಹೇಳೋದಿಲ್ಲ. ಜಮೀರ್ ಅಹ್ಮದ್ ನಮ್ಮ ನಿವಾಸಕ್ಕೆ ಬರೋದಾದ್ರೆ ಬರಲಿ. ಹೀಗಂತ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಆಹ್ವಾನ ನೀಡಿದ್ದಾರೆ.

 

ಸಿಎಎ ಪರವಾದ ಸಮಾರಂಭದಲ್ಲಿ ದೇಶದ್ರೋಹಿಗಳ ವಿರುದ್ಧ ನಾನು ಮಾತನಾಡಿರುವೆ. ಅದಕ್ಕೆ ಜಮೀರ್ ಅಹ್ಮದ್ ನಮ್ಮ ಮನೆ ಮುಂದೆ ಧರಣಿ ನಡೆಸೋದಾದ್ರೆ ನಡೆಸಲಿ. ಜಮೀರ್ ಗೆ ಪ್ರಚಾರ ಬೇಕಾಗಿದೆ ಅಂತ ಶಾಸಕ ರೆಡ್ಡಿ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments