Webdunia - Bharat's app for daily news and videos

Install App

ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!

Webdunia
ಶುಕ್ರವಾರ, 2 ಜುಲೈ 2021 (17:24 IST)
ಅರ್ಚಕನಿಂದ ಶೌಚಾಲಯವನ್ನು ಅಧಿಕಾರಿಯೊಬ್ಬರು ಶುಚಿ ಮಾಡಿಸಿದ ಘಟನೆ ಕೋಲಾರದ ಐತಿಹಾಸಿಕ ಬಂಗಾರು ತಿರುಪತಿ ದೇವಸ್ಥಾನದಲ್ಲಿ ನಡೆದಿದ್ದು, ಈ ಫೋಟೊಗಳು ಇದೀಗ ವೈರಲ್ ಆಗಿದೆ.
ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ ಬಂಗಾರು ತಿರುಪತಿ ದೇಗುಲ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ರಹ್ಮಣಿ ಎಂಬುವವರು ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣಪ್ಪ ಅವರಿಂದ ದೇವಾಲಯದ ಪ್ರಾಂಗಣ ಮತ್ತು ಶೌಚಾಲಯ ಶುಚಿಗೊಳಿಸಿದ್ದಾರೆ.
ಅಂಗಳ ಗ್ರಾಮದ ದೇಗುಲವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡ್ತಿರುವ ಲಕ್ಷ್ಮೀನಾರಾಯಣ ಬಂಗಾರು ತಿರುಪತಿ ದೇಗುಲಕ್ಕೆ ಹೂಗಳನ್ನ ತಂದು ಮುಡಿಸುವ ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ ಹಿನ್ನಲೆ ಬಂಗಾರು ತಿರುಪತಿ ದೇಗುಲದಲ್ಲಿ ಡಿ ಗ್ರೂಪ್ ಸಿಬ್ಬಂದಿ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಕೆಲಸವನ್ನು ಅರ್ಚಕರಿಂದ ಮಾಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments