Webdunia - Bharat's app for daily news and videos

Install App

ಕಾವೇರಿ ನೀರಿಗಾಗಿ ಇಂದು ವಾಟಾಳ್ ನಾಗರಾಜ್ ಬೃಹತ್ ರ್ಯಾಲಿ

Webdunia
ಗುರುವಾರ, 5 ಅಕ್ಟೋಬರ್ 2023 (14:53 IST)
ಕಾವೇರಿ ನೀರಿಗಾಗಿ ಇಂದು ಕನ್ನಡ ಚಳಿವಳಿ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಧರಣಿ ನಡೆಸಲಾಗಿದೆ.ಕನ್ನಡ ಸಂಘಟನೆಗಳ ಒಕ್ಕೂಟದಿಂದ  500 ಕ್ಕೂ ಹೆಚ್ಚು ವಾಹನಗಳಲ್ಲಿ ಬೆಂಗಳೂರಿನಿಂದ ತೆರಳಿ‌ ಕೆ ಆರ್ ಎಸ್ ಒಕ್ಕೂಟ  ಮುತ್ತಿಗೆ ಹಾಕಲಾಗಿದೆ.
 
ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದು,ಮೈಸೂರು ಬ್ಯಾಂಕ್ ಸರ್ಕಲ್ ನಿಂದ, ಉಪ್ಪಾರಪೇಟೆ ಪೊಲೀಸ್ ಸ್ಟೇಷನ್, ಕಾಟನ್ ಪೇಟೆ, ಸಿಸಿಬಿ, ಚಾಮರಾಜಪೇಟೆ ನಾಯಂಡಳ್ಳಿ, ಕೆಂಗೇರಿ ಮುಖಾಂತರ ರ್ಯಾಲಿಯಲ್ಲಿ ನೂರಾರು ಕನ್ನಡ, ರೈತಪರ ಸಂಘಟನೆ ಭಾಗಿಯಾಗಿದ್ದು,ಇನ್ನೂ ಬಿಡದಿ, ಚನ್ನಪಟ್ಟಣ, ಮಂಡ್ಯದಲ್ಲಿ ರೈತರ ಜೊತೆ ವಾಟಳ್ ನಾಗರಾಜ್ ಸಮಾಲೋಚನೆ ನಡೆಸಲಿದ್ದಾರೆ.ನಂತರ ಸಂಜೆ 4 ಗಂಟೆಗೆ ರೈತರು, ಕನ್ನಡಪರ ಹೋರಾಟಗಾರ ಜೊತೆ ಕೆಆರ್ಎಸ್ ಗೆ ಮುತ್ತಿಗೆ ಹಾಕಿ  ಸಂಘಟನೆಗಳು ಪ್ರತಿಭಟನೆ ಮಾಡಲಿದೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments