Webdunia - Bharat's app for daily news and videos

Install App

ರಾಜ್ಯದಲ್ಲಿ ನಡೆದ ಹತ್ಯೆ ಖಂಡಿಸಿ ವಾಟಾಳ್ ನಾಗರಾಜ್ ಧರಣಿ

Webdunia
ಶನಿವಾರ, 30 ಜುಲೈ 2022 (15:04 IST)
ರಾಜ್ಯದಲ್ಲಿ ನಡೆಯುತ್ತಿರೋ ಕೊಲೆಗಳನ್ನ ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ.
 
ಮೈಸೂರು ಬ್ಯಾಂಕ್​ ಸರ್ಕಲ್​ ನಲ್ಲಿ ರಾಜ್ಯದಲ್ಲಿ ನಡೆದ ಹತ್ಯೆಗಳನ್ನ ಖಂಡಿಸಿ ಕರಾಳ ದಿನಾಚರಣೆ ಆಚರಣೆ ಮಾಡಲಾಗ್ತಿದೆ.ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಕರಾಳದಿನಾಚರಣೆ ಆಚರಿಸಲಾಗ್ತಿದೆ.ಇನ್ನು ಗೌರಿ ಲಂಕೇಶ್​, ಹರ್ಷ, ಚಂದ್ರಶೇಖರ್​ ಗುರೂಜಿ, ಪ್ರವೀಣ್​ ಹತ್ಯೆ ವಿರೋಧಿಸಿ  ವಾಟಾಳ್​ ಪಕ್ಷದಿಂದ ಇಂದು ಕರಾಳಾ ದಿನಾಚರಣೆ ಆಚರಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments