ಕನ್ನಡ ಉಳಿಸಿ ಬೆಳೆಸುವುದಕ್ಕಾಗಿ ವಾಟಾಳ್ ನಾಗರಾಜ್ ಧರಣಿ

Webdunia
ಶನಿವಾರ, 25 ಫೆಬ್ರವರಿ 2023 (14:48 IST)
ಸದಾ ಒಂದಲ್ಲ ಒಂದು ಚಳುವಳಿಗೆ ಹೆಸರುವಾಸಿಯಾದ ವಾಟಾಳ್ ನಾಗರಾಜ್ ಕನ್ನಡ ಉಳಿಸಿ ಕನ್ನಡ ಬೆಳಿಸಿ ಎಂದು ಒತ್ತಾಯಿಸಿ ಭಾನುವರು ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಧರಣಿ ಮಾಡಲಿದ್ದಾರೆ.
 
ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಕನ್ನಡಿಗ ರಾಜಕಾರಣಿ ನಾಡು ನುಡಿ ಜಲ  ಭಾಷೆ ಗಡಿ ವಿಚಾರದಲ್ಲಿ ಗಟ್ಟಿಯಾದ  ಧ್ವನಿಯಿಂದ ಗರ್ಜಿಸುವಂತಹ ಒಬ್ಬ ನಾಯಕ ಗೆದ್ದು ಬರಬೇಕು. ಇಲ್ಲಿ ಪರಭಾಷಿಕರ ದಬ್ಬಾಳಿಕೆ ಮಿತಿಮೀರಿದೆ .ಹೀಗಾಗಿ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ನಿಟ್ಟಿನಲ್ಲಿ ಧರಣಿ ನಡೆಸಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments