ಪಕ್ಷಾಂತರ ವಿರುದ್ಧ ವಾಟಾಳ್ ನಾಗಾರಜ್ ಕಿಡಿ..!

Webdunia
ಬುಧವಾರ, 15 ಮಾರ್ಚ್ 2023 (19:56 IST)
ಪಕ್ಷಾಂತರ ಅನ್ನುವುದು ಇಗಾ ಪವಿತ್ರ ಕಾರ್ಯ ಆಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಜ್ ಹೇಳಿದ್ದಾರೆ.ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಹೋದ ಚುನಾವಣೆಯಲ್ಲಿ ಆದ ಪಕ್ಷಾಂತರ ತದನಂತರ ಆದ ಪಕ್ಷಾಂತರ. ಚುನಾವಣಾ ಬಂದ ಮೇಲೆ ಪಕ್ಷಾಂತರ ಕ್ಕೆ ಎಲ್ಲರೂ ಬಾಗಿಲು ತೆಗಿದಿದ್ದಾರೆ.ಪಕ್ಷಾಂತರವನ್ನು ನಾವು ಬೆಂಬಲಿಸಿದರೆ ಪ್ರಜಾಪ್ರಭುತ್ವ ಕೆಟ್ಟು ಹೋಗುತ್ತೆ ಎಂದು ಹೇಳಿದರು.ಇನ್ನೂ ಬಿ ಎಸ್ ಯಡಿಯೂರಪ್ಪ ನವರು ಯಾರದೋ ಹೆಸರನ್ನ ಹೇಳಬಾರದಾಗಿತ್ತು ಅಂತಾ ಮಾಧ್ಯಮದಲ್ಲಿ ಹೇಳ್ತಾಯಿದ್ರು. ಯಡಿಯೂರಪ್ಪ ಅವರ ಪರಿಸ್ಥಿತಿ ಇಗಾ ಹೇಗೆ ಆಗಿದೆ ಅಂದ್ರೆ.ಯಡಿಯೂರಪ್ಪ ಅವರ ಮೇಲೆ ಟೀಕೆ ಟಿಪ್ಪಣಿ ಇಗಾ  ಪ್ರಾರಂಭವಾಗಿದೆ.ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ವೆ ಇಲ್ಲ ಅನ್ನೊ ಹಾಗೇ ಇತ್ತು.ಈಗಾ ಯಡಿಯೂರಪ್ಪ ಅವರನ್ನ ಮುಲೆ ಗುಂಪು ಮಾಡಲು ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments