Webdunia - Bharat's app for daily news and videos

Install App

ಸಿಲಿಕಾನ್ ಸಿಟಿ ಜನರೇ ಎಚ್ಚರ

Webdunia
ಶನಿವಾರ, 9 ಜುಲೈ 2022 (19:14 IST)
ಸಿಲಿಕಾನ್ ಸಿಟಿ ಜನರೇ ಎಚ್ಚರ.. ಎಲ್ಲೆಂದರಲ್ಲಿ ಪ್ರತ್ಯಕ್ಷ ಆಗಬಹುದು ಬುಸ್ ಬುಸ್ ನಾಗ ಹೌದು ದಿನನಿತ್ಯ  ವಾಕಿಂಗ್ಗೆ, ವ್ಯಾಯಮಕ್ಕೆ ಕಬ್ಬನ್ ಪಾರ್ಕ್  ಸಾಕಷ್ಟು ಜನ ಜಮಾಯಿಸುತ್ತಾರೆ . ವಾಕಿಂಗ್ ಮಾಡಿ ಸುಸ್ತಾಯ್ತು ಅಂತ ಇಲ್ಲಿ ಹುಲ್ಲಿನ ಮೇಲೆ ಕೂರೋಕು ಮುನ್ನ ಎಚ್ಚರ ವರಿಸಬೇಕು ಎಂದು  ಬಿಬಿಎಂಪಿಯಿಂದ ಬೆಂಗಳೂರಿನ ಸಾರ್ವಜನಿಕರಲ್ಲಿ ಎಚ್ಚರದಿಂದರಲು ಸೂಚನೆಯನ್ನು ನೀಡಿದೆ. ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಹಾವುಗಳ ಹ್ಯಾಚಿಂಗ್ ಟೈಮ್ ಈ ವೇಳೆ ಮಳೆ, ಚಳಿ ಇರುವುದರಿಂದ ಬೆಚ್ಚಗಿನ ಜಾಗ ಹುಡುಕಿಕೊಂಡು ಹೋಗುತ್ತೆ ಪ್ರತಿದಿನ ನಗರದಲ್ಲಿ ಸೆರೆಯಾಗ್ತಿದೆ 50ಕ್ಕೂ ಹೆಚ್ಚಿನ ವಿಷಕಾರಿ ಹಾವುಗಳುನ್ನು ಸೆರೆ ಹಿಡಿಯಲಾಗುತ್ತಿದೆ ಆದಷ್ಟು ಎಚ್ಚರಿಕೆಯಿಂದ ಇರಲು ಬಿಬಿಎಂಪಿ ರೆಸ್ಕ್ಯೂ ಟೀಮ್ನಿಂದ ಮನವಿಮಾಡಿಕೊಂಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments