Webdunia - Bharat's app for daily news and videos

Install App

ಬಾಲ್ಯದಿಂದಲೂ ಮೈಸೂರು ದೀಪಾಲಂಕಾರ ನೋಡುವುದೆ ಚಂದಾ: ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 12 ಅಕ್ಟೋಬರ್ 2024 (18:56 IST)
Photo Courtesy X
ಮೈಸೂರು: ನನ್ನೂರ ಐತಿಹಾಸಿಕ ದಸರಾದ ದೀಪಾಲಂಕಾರವನ್ನು ತೆರೆದ ಬಸ್ಸಿನಲ್ಲಿ ಪ್ರಯಾಣಿಸುತ್ತಾ ವೀಕ್ಷಿಸಿದೆ. ಬಾಲ್ಯದ ದಿನಗಳಿಂದ ಹಿಡಿದು ಇಂದಿನ ವರೆಗೂ ಪ್ರತಿ ಬಾರಿ ಮೈಸೂರು ದಸರಾದಲ್ಲಿ ನಾನು ಪಾಲ್ಗೊಂಡಾಗಲೂ ಅದೇ ಖುಷಿ, ಅದೇ ಸೊಗಸು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರು ನಾಡಿನ ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ದಸರೆಯ ಮೂಲಕ ತಲೆಮಾರುಗಳ ವರೆಗೆ ಮುನ್ನಡೆಸಿಕೊಂಡು ಹೋಗುತ್ತಿದೆ.

ವರ್ಷಗಳು ಉರುಳಿದಂತೆ ಧಾರ್ಮಿಕ ಆಚರಣೆಯೊಂದು ಎಲ್ಲರನ್ನೂ ಒಳಗೊಂಡ ಸಾಂಸ್ಕೃತಿಕ ಆಚರಣೆಯಾಗಿ, ಜನರ ಉತ್ಸವದಂತಾಗುತ್ತಿರುವುದು ಮತ್ತಷ್ಟು ಖುಷಿಯ ವಿಚಾರ.

ದಸರಾದ ಯಶಸ್ಸಿಗೆ ದುಡಿಯುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments