Webdunia - Bharat's app for daily news and videos

Install App

ಮಹಾರಾಷ್ಟ್ರದಿಂದ ನೀರಿಗೆ ನೀರು ಷರತ್ತು; ಅಧ್ಯಯನಕ್ಕೆ ಮುಂದಾದ ಸಚಿವ ಡಿಕೆಶಿ

Webdunia
ಶನಿವಾರ, 22 ಜೂನ್ 2019 (16:14 IST)
‘ನೀರಿಗೆ ನೀರು' ಎಂಬ ಷರತ್ತು ಮುಂದಿಟ್ಟಿರುವ ಮಹಾರಾಷ್ಟ್ರ ಸಚಿವರ ಜತರ ಚರ್ಚಿಸುವ ಮೊದಲು ವಸ್ತುಸ್ಥಿತಿಯನ್ನು ತಾವೇ ಖುದ್ದು ಅಧ್ಯಯನ ಮಾಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಉಭಯ ರಾಜ್ಯಗಳ ಜಲ ಸಂಪನ್ಮೂಲ ಸಚಿವರು ಚರ್ಚೆ ನಡೆಸಬೇಕು ಎನ್ನುವುದು ಮಹಾರಾಷ್ಟ್ರ ಸಿಎಂ ಸಲಹೆ. ಜತೆಗೆ ಕರ್ನಾಟಕ ಈಗಾಗಲೇ ಕುಡಿಯುವ ಉದ್ದೇಶಕ್ಕೆ ಬಿಡುಗಡೆ ಮಾಡಿರುವ ನೀರು ತಲುಪಿಲ್ಲ ಎನ್ನುವುದು ಅದರ ದೂರು. ಹೀಗಾಗಿ ಖುದ್ದು ಸ್ಥಳ ಪರಿಶೀಲನೆ ನಡೆಸಲು ಬೆಳಗಾವಿ ಗಡಿಭಾಗಗಳಿಗೆ  ಭೇಟಿ ನೀಡುತ್ತಿರುವುದಾಗಿ ಹೇಳಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳ ಕುಡಿಯುವ ಉದ್ದೇಶಕ್ಕೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. 'ನೀರಿಗೆ ನೀರು' ವಿನಿಮಯ ಕುರಿತು ಎರಡೂ ರಾಜ್ಯಗಳ ನಡುವಣ ಒಪ್ಪಂದ ಆಗಬೇಕಿದೆ.

ಅದಕ್ಕೆ ಮೊದಲು ಉಭಯ ರಾಜ್ಯಗಳ ಜಲಸಂಪನ್ಮೂಲ ಸಚಿವರು ಚರ್ಚಿಸಿ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರ ನೀರಾವರಿ ಸಚಿವರ ಜತೆ ಮಾತನಾಡುವ ಮುಂಚಿತವಾಗಿ ರಾಜ್ಯದ ಜಲಾಶಯಗಳ ಪರಿಸ್ಥಿತಿಯನ್ನು ಖುದ್ದಾಗಿ ಅಧ್ಯಯನ ಮಾಡುತ್ತೇನೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments