Webdunia - Bharat's app for daily news and videos

Install App

ಮಹಾರಾಷ್ಟ್ರದಿಂದ ನೀರಿಗೆ ನೀರು ಷರತ್ತು; ಅಧ್ಯಯನಕ್ಕೆ ಮುಂದಾದ ಸಚಿವ ಡಿಕೆಶಿ

Webdunia
ಶನಿವಾರ, 22 ಜೂನ್ 2019 (16:14 IST)
‘ನೀರಿಗೆ ನೀರು' ಎಂಬ ಷರತ್ತು ಮುಂದಿಟ್ಟಿರುವ ಮಹಾರಾಷ್ಟ್ರ ಸಚಿವರ ಜತರ ಚರ್ಚಿಸುವ ಮೊದಲು ವಸ್ತುಸ್ಥಿತಿಯನ್ನು ತಾವೇ ಖುದ್ದು ಅಧ್ಯಯನ ಮಾಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಉಭಯ ರಾಜ್ಯಗಳ ಜಲ ಸಂಪನ್ಮೂಲ ಸಚಿವರು ಚರ್ಚೆ ನಡೆಸಬೇಕು ಎನ್ನುವುದು ಮಹಾರಾಷ್ಟ್ರ ಸಿಎಂ ಸಲಹೆ. ಜತೆಗೆ ಕರ್ನಾಟಕ ಈಗಾಗಲೇ ಕುಡಿಯುವ ಉದ್ದೇಶಕ್ಕೆ ಬಿಡುಗಡೆ ಮಾಡಿರುವ ನೀರು ತಲುಪಿಲ್ಲ ಎನ್ನುವುದು ಅದರ ದೂರು. ಹೀಗಾಗಿ ಖುದ್ದು ಸ್ಥಳ ಪರಿಶೀಲನೆ ನಡೆಸಲು ಬೆಳಗಾವಿ ಗಡಿಭಾಗಗಳಿಗೆ  ಭೇಟಿ ನೀಡುತ್ತಿರುವುದಾಗಿ ಹೇಳಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳ ಕುಡಿಯುವ ಉದ್ದೇಶಕ್ಕೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. 'ನೀರಿಗೆ ನೀರು' ವಿನಿಮಯ ಕುರಿತು ಎರಡೂ ರಾಜ್ಯಗಳ ನಡುವಣ ಒಪ್ಪಂದ ಆಗಬೇಕಿದೆ.

ಅದಕ್ಕೆ ಮೊದಲು ಉಭಯ ರಾಜ್ಯಗಳ ಜಲಸಂಪನ್ಮೂಲ ಸಚಿವರು ಚರ್ಚಿಸಿ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರ ನೀರಾವರಿ ಸಚಿವರ ಜತೆ ಮಾತನಾಡುವ ಮುಂಚಿತವಾಗಿ ರಾಜ್ಯದ ಜಲಾಶಯಗಳ ಪರಿಸ್ಥಿತಿಯನ್ನು ಖುದ್ದಾಗಿ ಅಧ್ಯಯನ ಮಾಡುತ್ತೇನೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments