Webdunia - Bharat's app for daily news and videos

Install App

ಬರದನಾಡಲ್ಲಿ ನೆಲದಿಂದ ಉಕ್ಕುತ್ತಿರೋ ಜಲ: ವಿಸ್ಮಯ

Webdunia
ಗುರುವಾರ, 15 ನವೆಂಬರ್ 2018 (14:37 IST)
ಬರದ ನಾಡಿನಲ್ಲಿ ನೆಲದಿಂದ ಉಕ್ಕುತ್ತಿರುವ ಜಲಧಾರೆ ನೋಡುಗರಲ್ಲಿ ವಿಸ್ಮಯಕ್ಕೆ ಕಾರಣವಾಗಿದೆ.

ಬೋರ್‍ವೆಲ್‍ನಿಂದ ಚಿಮ್ಮುತ್ತಿರೋ ಗಂಗಾ ಮಾತೆ ಆಶ್ಚರ್ಯ ತರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಖಂಡುಗದಹಳ್ಳಿಯಲ್ಲಿ ನಡೆದಿದೆ.

ಸೋಮೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿನ ಬೋರ್  ವೆಲ್ ನಿಂದ ಏಕಾ ಏಕಿಯಾಗಿ ನೀರು ಹೊರಬರಲಾರಂಭಿಸಿದೆ. ವರ್ಷದ ಹಿಂದೆ ಕೊರೆಸಿದ್ದ ಬೋರ್‍ವೆಲ್ ಇದಾಗಿದೆ. ವರ್ಷದಿಂದ ಅರ್ಧ ಇಂಚು ನೀರು ಬರುತ್ತಿತ್ತು. ಆದರೆ ಎರಡು ದಿನಗಳಿಂದ ನಿರಂತರವಾಗಿ ಉಕ್ಕುತ್ತಿರೋ ಜಲವನ್ನು ನೋಡಲು ಜನರು ಸೇರುತ್ತಿದ್ದಾರೆ.

ಸೋಮೇಶ್ವರ ಸ್ವಾಮಿಯ ಶಕ್ತಿಗೆ ಉಘೇ ಅಮತ ಭಕ್ತರು ಹೇಳುತ್ತಿದ್ದಾರೆ. ಕಡೂರು ಶಾಶ್ವತ ಬರಗಾಲಕ್ಕೆ ತುತ್ತಾದ ತಾಲೂಕು. ಈ ತಾಲೂಕು ವ್ಯಾಪ್ತಿಯಲ್ಲಿನ ಬೋರವೆಲ್ ನಿಂದ ನೀರು ಚಿಮ್ಮುತ್ತಿರುವುದು ವಿಸ್ಮಯಕ್ಕೆ ಕಾರಣವಾಗಿದೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments