ಯಶೋಮಾರ್ಗಕ್ಕೆ ಒಲಿದ ಗಂಗೆ.. ಬರದ ನಾಡಲ್ಲಿ ಭಗೀರಥನಾದ ರಾಕಿಂಗ್ ಸ್ಟಾರ್

Webdunia
ಮಂಗಳವಾರ, 28 ಮಾರ್ಚ್ 2017 (12:18 IST)
ರಾಕಿಂಗ್ ಸ್ಟಾರ್ ಯಶ್ ಬರದಿಂದ ತತ್ತರಿಸುತ್ತಿದ್ದ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಮೂಲಕ ಜನಸೇವೆ ಮಾಡಿದ್ದ ಬಗ್ಗೆ ಕೇಳಿದ್ವಿ. ಇದೀಗ, ಯಶ್ ಒಂದು ಕೆರೆ ಹೂಳೆತ್ತುವ ಮೂಲಕ ರೈತರ ಕೃಷಿಗೂ ನೆರವಾಗುವ ಕೆಲಸಕ್ಕೂ ಚಾಲನೆ ನೀಡಿದ್ದರು. ಒಳ್ಳೆಯ ಕೆಲಸ ಮಾಡುವವರಿಗೆ ದೈವ ಬಲವಿರುತ್ತದೆ ಎಂಬ ಮಾತು ಇಲ್ಲಿ ನಿಜವಾಗಿದೆ. ಯಶ್ ಕೈಗುಣ ಎಂಬಂತೆ ಕೆರೆ ಹೂಳೆತ್ತುವ ಸಂದರ್ಭ 8 ಅಡಿಯಲ್ಲೇ ಜಲ ಉಕ್ಕಿದ್ದು, ಗ್ರಾಮಸ್ಥರಿಗೆ ಸಂತಸ ತಂದಿದೆ.

ರಾಜ್ಯಾದ್ಯಂತ ಬರ ಕಾಡುತ್ತಿರುವ ಈ ಸಂದರ್ಭದಲ್ಲಿ ನೂರಾರು ಅಡಿ ಕೊರೆದರೂ ಒಂದನಿ ನೀರು ಸಿಗುತ್ತಿಲ್ಲ. ಅದರೆ, ಇಲ್ಲಿ ಎಂಟೇ ಅಡಿ ಗಂಗಾ ಮಾತೆ ಒಲಿದಿದ್ದಾಳೆ.

ಯಶೋಮಾರ್ಗಕ್ಕೆ ಒಲಿದ ಗಂಗೆ: ಕೊಪ್ಪಳ ಜಿಲ್ಲೆಯ ತಲ್ಲೂರಿನ 96 ಎಕರೆ ಪ್ರದೇಶದ ಕೆರೆಯ ಹೂಳೆತ್ತುವ ಕಾರ್ಯವನ್ನ ಯಶ್ ಅವರು ತಮ್ಮ ಯಶೋಮಾರ್ಗ ಫೌಂಡೇಶನ್ ಕೈಗೆತ್ತುಕೊಂಡಿದ್ದರು. ಫೆಬ್ರವರಿ 28ರಂದು ಪತ್ನಿ ರಾಧಿಕಾ ಪಂಡಿತ್ ಜೊತೆ ಆಗಮಿಸಿದ್ದ ಯಶ್, 4 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ್ದರು.

ಇದೀಗ, ಈ ಹೂಳೆತ್ತಿದ್ದ ಜಾಗದಲ್ಲಿ ನೀರು ಜಿನುಗಿದ್ದು, ನಟ ಯಶ್ ಈ ಗ್ರಾಮಕ್ಕೆ ಅಕ್ಷರಶಃ ಭಗೀರಥರಾಗಿದ್ದಾರೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments