ಕೊಯ್ನಾ ಡ್ಯಾಂ ನಿಂದ ನೀರು: 50 ಗ್ರಾಮಗಳಿಗೆ ಪ್ರವಾಹ ಭೀತಿ

Webdunia
ಶನಿವಾರ, 3 ಆಗಸ್ಟ್ 2019 (15:56 IST)
ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ಹೆಚ್ಚುವರಿ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ ಕಂಡು ಬಂದಿದೆ. ಇದರಿಂದ ರಾಜ್ಯದ 50 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರವಾಹ ಭೀತಿ ತಲೆದೋರಿದೆ.

ಮಹಾರಾಷ್ಟ್ರ ನೀರಾವರಿ  ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದ್ದು, ಕರ್ನಾಟಕದ ಅಧಿಕಾರಿಗಳಿಗೆ ಮಾಹಿತಿ ನೀಡಿರುವ ಮಹಾ ಅಧಿಕಾರಿಗಳು ಹೆಚ್ಚುವರಿ ನೀರು ಬಿಡೋದಾಗಿ ಹೇಳಿದ್ದಾರೆ.

105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ ಕೋಯ್ನ್ ಡ್ಯಾಂ ಈಗಾಗಲೇ ಶೇಕಡಾ 80 ರಷ್ಟು ಭರ್ತಿಯಾಗಿದೆ.
ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಒಳ ಹರಿವು ಹೆಚ್ಚಳಗೊಳ್ಳಲಿದೆ.  
2 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಕೃಷ್ಣೆಯ ಒಳ ಹರಿವು ಇದೆ.

ಕೊಯ್ನಾ ಜಲಾಶಯದಿಂದ ನೀರು ಬಿಟ್ಟರೆ ಪ್ರವಾಹ ಹಿನ್ನೆಲೆ ಚಿಕ್ಕೋಡಿ ಉಪ ವಿಭಾಗದ ನದಿ ತೀರದ 37 ಗ್ರಾಮಗಳ ಜನರು ಆತಂಕಕ್ಕೆ ಒಳಗಾಗಲಿದ್ದಾರೆ. ಬೆಳಗಾವಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಮುಂದಿನ ಸುದ್ದಿ
Show comments