Webdunia - Bharat's app for daily news and videos

Install App

‘ಮಹಾರಾಷ್ಟ್ರಕ್ಕೆ ನೀರು : ಸಿಎಂ ನೀಚ ರಾಜಕಾರಣ ಬಿಡಬೇಕು’

Webdunia
ಶುಕ್ರವಾರ, 18 ಅಕ್ಟೋಬರ್ 2019 (15:48 IST)
ಮಹಾರಾಷ್ಟ್ರದ ಚುನಾವಣೆ ಪ್ರಚಾರದಲ್ಲಿ ರಾಜ್ಯದ ನೀರು ಕೊಡುವುದಾಗಿ ಆಮಿಷ ಒಡ್ಡಿರುವ ಸಿಎಂ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದೆ ರೈತ ಸಂಘ. ಪ್ರವಾಹ ಸಂತ್ರಸ್ಥರ ಕಣ್ಣೀರು ಒರೆಸುವ ಕೆಲಸ ಬಿಟ್ಟು ರಾಜಕಾರಣ ಮಾಡುತ್ತಿರೋದು ಸರಿ ಅಲ್ಲ. ನಾಡಿನ ಜನ ಸಂಕಷ್ಟದಲ್ಲಿ ಇದ್ದಾರೆ. ಪರಿಹಾರಕ್ಕೆ ಅಲೆಯುತ್ತ ಪಾದಯಾತ್ರೆ ನಡೆಸುತ್ತಿದ್ದಾರೆ.

ಕೃಷ್ಣಾ, ಕಳಸಾ ಬಂಡೂರಿ, ಮಹದಾಯಿ ಮೊದಲು ಆದ್ಯತೆ ಕೊಟ್ಟು ಸಮಸ್ಯೆ ಬಗೆಹರಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ರೈತರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀಚ ರಾಜಕಾರಣ ಮಾಡುವುದನ್ನು ಬಿಟ್ಟು ಮಹದಾಯಿ ಸೇರಿದಂತೆ ಹಲವು ಸಂಕಷ್ಟಗಳಿಗೆ ಸಿಎಂ ಸ್ಪಂದಿಸಲಿ.
ತಮ್ಮ ಕಳಪೆ ರಾಜಕಾರಣಕ್ಕೆ ರೈತರನ್ನು ಬಲಿಕೊಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ಜಿಲ್ಲಾ ಅಧ್ಯಕ್ಷೆ ಜಯಶ್ರೀ ಗುರನ್ನವರ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments