Webdunia - Bharat's app for daily news and videos

Install App

‘ಮಹಾರಾಷ್ಟ್ರಕ್ಕೆ ನೀರು : ಸಿಎಂ ನೀಚ ರಾಜಕಾರಣ ಬಿಡಬೇಕು’

Webdunia
ಶುಕ್ರವಾರ, 18 ಅಕ್ಟೋಬರ್ 2019 (15:48 IST)
ಮಹಾರಾಷ್ಟ್ರದ ಚುನಾವಣೆ ಪ್ರಚಾರದಲ್ಲಿ ರಾಜ್ಯದ ನೀರು ಕೊಡುವುದಾಗಿ ಆಮಿಷ ಒಡ್ಡಿರುವ ಸಿಎಂ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದೆ ರೈತ ಸಂಘ. ಪ್ರವಾಹ ಸಂತ್ರಸ್ಥರ ಕಣ್ಣೀರು ಒರೆಸುವ ಕೆಲಸ ಬಿಟ್ಟು ರಾಜಕಾರಣ ಮಾಡುತ್ತಿರೋದು ಸರಿ ಅಲ್ಲ. ನಾಡಿನ ಜನ ಸಂಕಷ್ಟದಲ್ಲಿ ಇದ್ದಾರೆ. ಪರಿಹಾರಕ್ಕೆ ಅಲೆಯುತ್ತ ಪಾದಯಾತ್ರೆ ನಡೆಸುತ್ತಿದ್ದಾರೆ.

ಕೃಷ್ಣಾ, ಕಳಸಾ ಬಂಡೂರಿ, ಮಹದಾಯಿ ಮೊದಲು ಆದ್ಯತೆ ಕೊಟ್ಟು ಸಮಸ್ಯೆ ಬಗೆಹರಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ರೈತರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀಚ ರಾಜಕಾರಣ ಮಾಡುವುದನ್ನು ಬಿಟ್ಟು ಮಹದಾಯಿ ಸೇರಿದಂತೆ ಹಲವು ಸಂಕಷ್ಟಗಳಿಗೆ ಸಿಎಂ ಸ್ಪಂದಿಸಲಿ.
ತಮ್ಮ ಕಳಪೆ ರಾಜಕಾರಣಕ್ಕೆ ರೈತರನ್ನು ಬಲಿಕೊಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ಜಿಲ್ಲಾ ಅಧ್ಯಕ್ಷೆ ಜಯಶ್ರೀ ಗುರನ್ನವರ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments