Webdunia - Bharat's app for daily news and videos

Install App

ಅಮರ್ಜಾ ಅಣೆಕಟ್ಟಿನಿಂದ ನೀರು

Webdunia
ಬುಧವಾರ, 3 ಜೂನ್ 2020 (20:32 IST)
ಅಮರ್ಜಾ ಅಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಮರ್ಜಾ ಆಣೆಕಟ್ಟು ವ್ಯಾಪ್ತಿಯಲ್ಲಿ ಬರುವ ಕೊರಳ್ಳಿ, ಭೂಸನೂರ, ದೇವಂತಗಿ, ಧಂಗಾಪೂರ ಹಾಗೂ ಬಟ್ಟರಗಾ ಗ್ರಾಮಗಳಲ್ಲಿನ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಜೂನ್ 4ರ ಬೆಳಿಗ್ಗೆ 10 ಗಂಟೆಯಿಂದ ಏಳು ದಿನಗಳವರೆಗೆ ಹಂತ ಹಂತವಾಗಿ ಅವಶ್ಯಕತೆಗೆ ಅನುಗುಣವಾಗಿ ನೀರನ್ನು ಕಾಲುವೆಗಳಿಗೆ ಹರಿಬಿಡಲಾಗುತ್ತದೆ.

ಹೀಗಂತ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ.1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಈ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಳಂದ ಶಾಸಕ ಸುಭಾಷ ಆರ್. ಗುತ್ತೇದಾರ ಅವರ ಕೋರಿಕೆ ಮೇರೆಗೆ ಪ್ರಾದೇಶಿಕ ಆಯುಕ್ತರು ಈ ನಿರ್ಧಾರ ಕೈಗೊಂಡಿದ್ದಾರೆ.

ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಅಮರ್ಜಾ ಯೋಜನೆ ಅಣೆಕಟ್ಟಿನಿಂದ ಒಟ್ಟು ಲಭ್ಯವಿದ್ದ ನೀರಿನ ಪ್ರಮಾಣದಲ್ಲಿ 50 ಎಂ.ಸಿ.ಎಫ್.ಟಿ. ನೀರನ್ನು ಪ್ರತಿದಿನ ಕಾಲುವೆಗಳಿಗೆ ಬಿಡಲಾಗುವುದು. ಇದರಲ್ಲಿ ಅಮರ್ಜಾ ಎಡದಂಡೆ ಕಾಲುವೆಯಿಂದ 45 ಕ್ಯೂಸೆಕ್ಸ್ ಹಾಗೂ ಬಲದಂಡೆ ಕಾಲುವೆಯಿಂದ 35 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತದೆ ಎಂದು ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ದೆಹಲಿ ಈಗ ಬಲು ದುಬಾರಿ: ಎಲ್ಲದಕ್ಕೂ ಬ್ರಿಕ್ಸ್ ಸಮ್ಮೇಳನ ಕಾರಣ

BRICS ಸಮ್ಮೇಳನ ಶುರು, ಯಾವೆಲ್ಲಾ ನಾಯಕರು ಭಾಗಿಯಾಗ್ತಾರೆ, ಏನೆಲ್ಲಾ ಚರ್ಚೆಯಾಗುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments