Webdunia - Bharat's app for daily news and videos

Install App

ರಾಯರ ಮಠದ ಸನ್ನಿಧಿಯೊಳಗೆ ನೀರು

Webdunia
ಶುಕ್ರವಾರ, 17 ಆಗಸ್ಟ್ 2018 (20:44 IST)
ತುಂಗಭದ್ರಾ ಜಲಾಶಯದ ನೀರು ಹರಿಬಿಟ್ಟ ಪರಿಣಾಮ ಮಂತ್ರಾಲಯ ಸಂಪೂರ್ಣ ನದಿ ನೀರಿನಿಂದ ಆವರಿಸಿದೆ.

ಡ್ಯಾಂ ನೀರು ಹರಿಬಿಟ್ಟ ಪರಿಣಾಮ ರಾಘವೇಂದ್ರ ರಾಯರ ಮಠ ನೀರಿನಿಂದ ಆವೃತವಾಗಿದೆ. ಮಂತ್ರಾಲಯ ಸಂಪೂರ್ಣ ನದಿ ನೀರಿನಿಂದ ಆವರಿಸಿದೆ. ರಾಯರ ಮಠದ ಸನ್ನಿಧಿಯೊಳಗೂ ನೀರು ಇದೆ. ಟಿ.ಬಿ. ಡ್ಯಾಂ ನೀರನ್ನು ನದಿಗೆ ಬಿಟ್ಟ ಪರಿಣಾಮ ರಾಯರ ಮಠದ ಗರ್ಭಗುಡಿ ಒಳಕ್ಕೆ ನೀರು ನುಗ್ಗಿದೆ.
ಮಠದ ಒಳಗಡೆಯಿರುವ ಭಕ್ತರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮಠದ ಆಡಳಿತ ಮಂಡಳಿ ಮನವಿ ಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments