Webdunia - Bharat's app for daily news and videos

Install App

ಮೆಜೆಸ್ಟಿಕ್ ನಲ್ಲಿ ರಸ್ತೆಗಿಳಿದ ಒಳಚರಂಡಿಗೆ ನೀರು

Webdunia
ಬುಧವಾರ, 8 ಮಾರ್ಚ್ 2023 (15:48 IST)
ಬೆಂಗಳೂರಿನ ಹೃದಯ ಭಾಗದಲ್ಲಿರುವ ಮೆಜಸ್ಟಿಕ್ ರಸ್ತೆ  ಗಬ್ಬು ನರುತ್ತಿದೆ.ಮೆಜಸ್ಟಿಕ್ ಬಿ ಎಂ ಟಿ ಸಿ ನಿರ್ಮಲ ನಿಲ್ದಾಣದ ಬಳಿ ಇರುವ ರಸ್ತೆ ಗಬದಬುನಾರುತ್ತಿದ್ದು,ಈ ಬಗ್ಗೆ ಯಾವುದೇ ಅಧಿಕಾರಿಗಳು ಕ್ರಮ ಕೈಕೊಂಡಿಲ್ಲ.ಒಂದು ವಾರದಿಂದ ಒಳಚರಂಡಿ ನೀರು ರಸ್ತೆಗೆ ಬರ್ತಿದೆ.ಒಂದು ವಾರದಿಂದ ಸ್ವಲ್ಪ ಸ್ವಲ್ಪವೇ ರಸ್ತೆಗೆ ನೀರು ಬರುತಿದ್ದು,ಇಂದು ನೀರು ರಸ್ತೆಯಲ್ಲೇ ಸಂಗ್ರಹಗೊಂಡು ವಾಸನೆ ಬರುತ್ತಿದೆ .ಹೀಗಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದಾರೆ.
 
 ಅಧಿಕಾರಿಗಳು ಇದನ್ನು ಗಮನಿಸಿದರು ಯಾವುದೇ ಕ್ರಮ ಕೈಗೊಳ್ತಿಲ್ಲ.ಮೂಗು ಮುಚ್ಚಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments