Webdunia - Bharat's app for daily news and videos

Install App

ಕೆಆರ್‌ಎಸ್‌ ಜಲಾಶಯದಲ್ಲಿ ಭರ್ತಿಯಾಗುತ್ತಿದೆ ನೀರು, ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಮುನ್ಸೂಚನೆ

Sampriya
ಶುಕ್ರವಾರ, 19 ಜುಲೈ 2024 (19:24 IST)
Photo Courtesy X
ಮಂಡ್ಯ: ನಿರಂತರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ 120 ಅಡಿ ದಾಡಿದ ಕೂಡಲೇ ಸುರಕ್ಷತೆ ದೃಷ್ಟಿಕೋಣದಿಂದ ನೀರನ್ನು ಕಾವೇರಿ ನದಿಗೆ ಹೊರಬಿಡಲಾಗುವುದು. ಈ ನಿಟ್ಟಿನಲ್ಲಿ ನದಿಪಾತ್ರದಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕೆಂದು ಡಿಸಿ ಕುಮಾರ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಾವ ಕ್ಷಣದಲ್ಲಾದರೂ ಜಲಾಶಯದಿಂದ ಕಾವೇರಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಆದ್ದರಿಂದ  ನದಿ ಪಾತ್ರದ ತಗ್ಗು ಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಕಾವೇರಿ ನೀರಾವರಿ ನಿಗಮದ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ಕಳೆದ ಕೆಲ ದಿನಗಳಿಂದ  ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೇ ರೀತಿ ಒಳಹರಿವು ಮುಂದುವರಿದರೆ ಶುಕ್ರವಾರ ರಾತ್ರಿ ಅಥವಾ ಶನಿವಾರ ಬೆಳಿಗ್ಗೆ ಅಣೆಕಟ್ಟೆಯಿಂದ ನೀರು ಹೊರಬಿಡುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಕಂಟ್ರೋಲ್‌ ರೂಂ ಸ್ಥಾಪನೆ: ಮಳೆ ಹಾಗೂ ನದಿಗಳಿಂದ ಯಾವುದೇ ಅಪಾಯಗಳು ಉಂಟಾದಾಗ ಕೂಡಲೇ ಕಂಟ್ರೋಲ್ ರೂಂಗೆ ಮಾಹಿತಿ ಸಲ್ಲಿಸುವುದರಿಂದ ಸಾರ್ವಜನಿಕರನ್ನು ಸಮಸ್ಯೆಯಿಂದ ಪಾರು ಮಾಡಬಹುದು ಎಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments