Webdunia - Bharat's app for daily news and videos

Install App

ನಿಮಿಷಾಂಬ ದೇವಾಲಯಕ್ಕೆ ನುಗ್ಗಿದ ನೀರು

Webdunia
ಶನಿವಾರ, 18 ಆಗಸ್ಟ್ 2018 (19:12 IST)
ಕೆ.ಆರ್.ಎಸ್ ಜಲಾಶಯದಿಂದ 1.25 ಲಕ್ಷ ಕ್ಯೂಸೆಕ್ ನೀರನ್ನ ಹರಿಬಿಡಲಾಗಿದೆ. ಕಾವೇರಿ ನದಿಗೆ ನೀರು ಹರಿಬಿಟ್ಟ ಪರಿಣಾಮ ನದಿ ಪಾತ್ರದ ಬಹುತೇಕ ದೇವಾಲಯಗಳು, ಗ್ರಾಮಗಳು ಮುಳುಗಡೆಯಾಗಿವೆ.

ಶ್ರೀರಂಗಪಟ್ಟಣದ ಶಕ್ತಿ ದೇವತೆ ನಿಮಿಷಾಂಬ ದೇವಾಲಯಕ್ಕೂ ನೀರು ನುಗ್ಗಿದೆ. ಪ್ರವಾಹ ಪರಿಸ್ಥಿತಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ದೇವಾಲಯದ ಪ್ರಾಂಗಣ ಜಲಾವೃತವಾಗಿದೆ. ದೇವಿಯ ದರ್ಶನ ಮುಗಿಸಿ ದೇವಾಲಯದಿಂದ ಹೊರ ಬರುತ್ತಿದ್ದ ಉತ್ತರ ದ್ವಾರವನ್ನ ಬಂದ್ ಮಾಡಲಾಗಿದೆ. ಪೂರ್ವ ದಿಕ್ಕಿನಲ್ಲೇ ಭಕ್ತರಿಗೆ ವಾಪಸ್ ಬರುವ ವ್ಯವಸ್ಥೆ ಮಾಡಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ಭಕ್ತರು ಇಳಿಯದಂತೆ ಬ್ಯಾರಿಕೇಟ್ ಹಾಕಿ ಪೊಲೀಸರನ್ನ ಭದ್ರತೆಗಾಗಿ  ನಿಯೋಜಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments