Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ನಲ್ಲಿ ನೀರಿನ ಸಮಸ್ಯೆ ಆಯ್ತು ಈಗ ಆಹಾರ ಸಮಸ್ಯೆ,

Webdunia
ಶನಿವಾರ, 4 ಫೆಬ್ರವರಿ 2023 (14:11 IST)
ಇಂದಿರಾ ಕ್ಯಾಂಟೀನ್ನಲ್ಲಿ ನೀರಿನ ಸಮಸ್ಯೆ ಆಯ್ತು ಈಗ ಆಹಾರ ಸಮಸ್ಯೆ ಎದುರಾಗಿದೆ.ಇಡ್ಲಿ, ಸಾಂಬಾರ್, ಪಲಾವ್, ಮೊಸರನ್ನ, ಚಟ್ನಿ, ಪಾಯಸ ಪೂರೈಕೆ ಸ್ಥಗಿತವಾಗಲಿದೆ.ಕ್ಯಾಂಟೀನ್ ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ ಹಿಂದೇಟು ಹಾಕಿದೆ.ಗುತ್ತಿಗೆದಾರರಿಗೆ ಹಣ ಪಾವತಿ ಮಾಡದ ಕಾರಣ ಕೆಲ ಆಹಾರ ಪೂರೈಕೆ ಸ್ಥಗಿತವಾಗಲಿದೆ.
 
ಮೊದಲು ಬೆಳಗ್ಗೆ ತಿಂಡಿಗೆ ಇಡ್ಲಿ, ಸಾಂಬಾರ್ ಪೂರೈಕೆ ಆಗುತ್ತಿತ್ತು.ಮಧ್ಯಾಹ್ನ ಅನ್ನ ಸಾಂಬಾರ್, ಮೊಸರನ್ನ, ಪಲಾವ್ ಕೊಡಲಾಗುತ್ತಿತ್ತು.ಇಡ್ಲಿ, ಸಾಂಬಾರ್, ಚಟ್ನಿ ಜೊತೆಗೆ ಮಧ್ಯಾಹ್ನ ಮೊಸರನ್ನ, ಪಲಾವ್ ಮತ್ತು ಪಾಯಸವೂ ಸ್ಥಗಿತವಾಗಲಿದೆ.ಆದರೆ ಈಗ ಕ್ಯಾಂಟೀನ್ ನಲ್ಲಿ   4-5 ಆಹಾರಗಳು ಸ್ಥಗಿತವಾಗಿದೆ.ಬೆಳಗ್ಗೆ ರೈಸ್ ಬಾತ್, ಮಧ್ಯಾಹ್ನ ಅನ್ನ ಸಾಂಬಾರ್ ಮಾತ್ರ ಪೂರೈಕೆ ಆಗಲಿದೆ.ವಿಧ ವಿಧವಾದ ಆಹಾರ ಪೂರೈಕೆ ಸ್ಥಗಿತದ ಬಗ್ಗೆ ಗ್ರಾಹಕರಿಂದ  ಬೇಸರ  ವ್ಯಕ್ತವಾಗಿದೆ.ಸರಿಯಾದ ನಿರ್ವಹಣೆ ಇಲ್ಲದೇ ಮುಚ್ಚಿ ಹೋಗುವ ಸಾಧ್ಯತೆ ಎದುರಾಗಿದೆ.ಸರ್ಕಾರ ಮತ್ತು ಬಿಬಿಎಂಪಿ ಬಿಲ್ಗಳನ್ನು ಪಾವತಿ ಮಾಡಿ ಆಹಾರ ಪೂರೈಕೆ ಮಾಡುತ್ತಾ ಇಲ್ವಾ ಎಂಬ ಪ್ರಶ್ನೆ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments