Webdunia - Bharat's app for daily news and videos

Install App

ನೀರು ಹಂಚಿಕೆ: ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಶಾಸಕ

Webdunia
ಬುಧವಾರ, 26 ಡಿಸೆಂಬರ್ 2018 (17:11 IST)
ಹೇಮಾವತಿ ನೀರು ಹಂಚಿಕೆ ಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಬಿಜೆಪಿ ಶಾಸಕರ ಆರೋಪಕ್ಕೆ ಶಾಸಕರೊಬ್ಬರು ತಿರುಗೇಟು ನೀಡಿದ್ದಾರೆ.

ತುಮಕೂರಿನಲ್ಲಿ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಹೇಳಿಕೆ ನೀಡಿದ್ದು, ಜಿಲ್ಲೆಯ ಮೂವರು ಬಿಜೆಪಿ ಶಾಸಕರನ್ನು ಖುದ್ದಾಗಿ ನಾನೇ ಸಿಎಂಗೆ ಭೇಟಿ ಮಾಡಿಸಿದ್ದೇನೆ.

ತುಮಕೂರು ನಗರ ಶಾಸಕ  ಜ್ಯೋತಿಗಣೇಶ್, ತಿಪಟೂರು ಶಾಸಕ ಬಿ.ಸಿ. ನಾಗೇಶ್, ತುರುವೆಕರೆ ಶಾಸಕ ಮಸಾಲೆ ಜಯರಾಮ್ ರನ್ನ ಭೇಟಿ ಮಾಡಿಸಿದ್ದೇನೆ.

ಹೇಮಾವತಿ ನೀರು ಹರಿಸುವ  ವಿಚಾರವಾಗಿ ಕುಮಾರಣ್ಣನ ಬಳಿ ಮಾತನಾಡಿಸಿದ್ದೇನೆ. ಅಧಿವೇಶನ ಮುಗಿದ ಬಳಿಕ ತೆರಳಿ ಕರೆದುಕೊಂಡು ಹೋಗಿ ಮಾತನಾಡಿಸಿದ್ದೆ. ಒಂದು ತಿಂಗಳಿಂದ ಹೇಮಾವತಿ ನೀರು ನಿಲ್ಲಿಸಿದ್ದಾರೆ ಅಂತಾ ಕೇಳಿದ್ರು. ಅದಕ್ಕೆ ಕುಮಾರಣ್ಣನೇ  ಪ್ರಶ್ನೆ ಕೇಳಿದ್ರು. ಕೆ ಆರ್ ಎಸ್ ನಲ್ಲಿ‌ ನೀರಿದೆ. ಹೇಮಾವತಿ ನೀರು ಏನಾಯ್ತು ಅಂತಾ
ನಮಗೆ ಅದರ ಮಾಹಿತಿ ಇಲ್ಲಾ. ಜನರಿಗೆ ಉತ್ತರ ನೀಡಲು ಆಗುತ್ತಿಲ್ಲವೆಂದು ಹೇಳಿದೆ.

ಎರಡು ದಿನ ಟೈಂ ಕೊಡು ಬ್ರದರ್ ನಾನೆ  ನೀರಿನ ಸಮಸ್ಯೆ ಬಗೆ ಹರಿಸಿಕೊಡುತ್ತೇನೆ ಎಂದು ಪ್ರಾಮೀಸ್ ಮಾಡಿದ್ರು.
ಅದರಂತೆ ಅಧಿವೇಶನ ಮುಗಿದ ಬಳಿಕ ಎರಡು ದಿನದಲ್ಲಿ ನೀರು ಹರಿಸಿದ್ದಾರೆ ಎಂದರು.

ಸಿಎಂ ಕುಮಾರಸ್ವಾಮಿ, ಸಚಿವ ರೇವಣ್ಣ ತಾರತಮ್ಯ ಮಾಡುತ್ತಿದ್ದಾರೆ ಎಂದಿದ್ದ ಜಿಲ್ಲೆಯ ಬಿಜೆಪಿ ಶಾಸಕರ ಹೇಳಿಕೆಗೆ ಡಿ.ಸಿ.ಗೌರಿಶಂಕರ್ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments