Publish Date: Mon, 19 Feb 2024 (19:00 IST)
Updated Date: Mon, 19 Feb 2024 (18:15 IST)
ಬೆಂಗಳೂರು ; ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ನೀರಿನ ಕೊರತೆ ಎದುರಾಗಿದೆ. ಟ್ಯಾಂಕರ್ ನೀರೂ ಸಹ ದಿನೇ ದಿನೇ ದುಬಾರಿಯಾಗುತ್ತಾ ಸಾಗುತ್ತಿದ್ದರೂ ಜನರು ನೀರು ಪೋಲು ಮಾಡುತ್ತಿರುವುದು ನಗರಕ್ಕೆ ನುಂಗಲಾರದ ತುತ್ತಾಗಿದೆ.
ಬೆಂಗಳೂರಿನಲ್ಲಿ ಐದು ಹಂತಗಳಲ್ಲಿ ಕಾವೇರಿ ನೀರು ಪೂರೈಸಲಾಗುತ್ತಿದ್ದು ಪ್ರತಿದಿನ ನಗರವಾಸಿಗಳ ಬಳಕಗೆ ಎರಡು ಟಿಎಂಸಿ ನೀರು ಮೀಸಲಿಡಲಾಗಿದೆ. ಆದರೆ ಯಥೇಚ್ಛವಾಗಿ ನೀರು ಸಿಗುವ ಬಡಾವಣೆಗಳಲ್ಲಿ ರಸ್ತೆ ತೊಳೆಯಲು ಹಾಗೂ ಕಾರ್ ಸ್ವಚ್ಛಗೊಳಿಸಲು ಕಾವೇರಿ ನೀರು ಬಳಸುತ್ತಿದ್ದರೆ, ಮಿಕ್ಕ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ಪರದಾಟ ಪ್ರಾರಂಭವಾಗಿದೆ.
geetha
Publish Date: Mon, 19 Feb 2024 (19:00 IST)
Updated Date: Mon, 19 Feb 2024 (18:15 IST)