ಬೇಸಿಗೆ ಮುನ್ನವೇ ಬೆಂಗಳೂರಿನಲ್ಲಿ ನೀರಿನ ಕೊರತೆ

geetha
ಸೋಮವಾರ, 19 ಫೆಬ್ರವರಿ 2024 (19:00 IST)
ಬೆಂಗಳೂರು ;  ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ನೀರಿನ ಕೊರತೆ ಎದುರಾಗಿದೆ. ಟ್ಯಾಂಕರ್‌ ನೀರೂ ಸಹ ದಿನೇ ದಿನೇ ದುಬಾರಿಯಾಗುತ್ತಾ ಸಾಗುತ್ತಿದ್ದರೂ ಜನರು ನೀರು ಪೋಲು ಮಾಡುತ್ತಿರುವುದು ನಗರಕ್ಕೆ ನುಂಗಲಾರದ ತುತ್ತಾಗಿದೆ. 
 
ಬೆಂಗಳೂರಿನಲ್ಲಿ ಐದು ಹಂತಗಳಲ್ಲಿ ಕಾವೇರಿ ನೀರು ಪೂರೈಸಲಾಗುತ್ತಿದ್ದು ಪ್ರತಿದಿನ ನಗರವಾಸಿಗಳ ಬಳಕಗೆ ಎರಡು ಟಿಎಂಸಿ ನೀರು ಮೀಸಲಿಡಲಾಗಿದೆ. ಆದರೆ ಯಥೇಚ್ಛವಾಗಿ ನೀರು ಸಿಗುವ ಬಡಾವಣೆಗಳಲ್ಲಿ ರಸ್ತೆ ತೊಳೆಯಲು ಹಾಗೂ ಕಾರ್‌ ಸ್ವಚ್ಛಗೊಳಿಸಲು ಕಾವೇರಿ ನೀರು ಬಳಸುತ್ತಿದ್ದರೆ, ಮಿಕ್ಕ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ಪರದಾಟ ಪ್ರಾರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments