Webdunia - Bharat's app for daily news and videos

Install App

ಬೇಸಿಗೆ ಮುನ್ನವೇ ಬೆಂಗಳೂರಿನಲ್ಲಿ ನೀರಿನ ಕೊರತೆ

geetha
ಸೋಮವಾರ, 19 ಫೆಬ್ರವರಿ 2024 (19:00 IST)
ಬೆಂಗಳೂರು ;  ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ನೀರಿನ ಕೊರತೆ ಎದುರಾಗಿದೆ. ಟ್ಯಾಂಕರ್‌ ನೀರೂ ಸಹ ದಿನೇ ದಿನೇ ದುಬಾರಿಯಾಗುತ್ತಾ ಸಾಗುತ್ತಿದ್ದರೂ ಜನರು ನೀರು ಪೋಲು ಮಾಡುತ್ತಿರುವುದು ನಗರಕ್ಕೆ ನುಂಗಲಾರದ ತುತ್ತಾಗಿದೆ. 
 
ಬೆಂಗಳೂರಿನಲ್ಲಿ ಐದು ಹಂತಗಳಲ್ಲಿ ಕಾವೇರಿ ನೀರು ಪೂರೈಸಲಾಗುತ್ತಿದ್ದು ಪ್ರತಿದಿನ ನಗರವಾಸಿಗಳ ಬಳಕಗೆ ಎರಡು ಟಿಎಂಸಿ ನೀರು ಮೀಸಲಿಡಲಾಗಿದೆ. ಆದರೆ ಯಥೇಚ್ಛವಾಗಿ ನೀರು ಸಿಗುವ ಬಡಾವಣೆಗಳಲ್ಲಿ ರಸ್ತೆ ತೊಳೆಯಲು ಹಾಗೂ ಕಾರ್‌ ಸ್ವಚ್ಛಗೊಳಿಸಲು ಕಾವೇರಿ ನೀರು ಬಳಸುತ್ತಿದ್ದರೆ, ಮಿಕ್ಕ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ಪರದಾಟ ಪ್ರಾರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರಲಿಲ್ಲ, ಡೆತ್‌ನೋಟ್ ಬರೆದಿಟ್ಟು ಮಾಜಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣು

ತುಂಗಭದ್ರಾ ನದಿಯಿಂದ ಆಂಧ್ರದ ಕಡೆ ಹರಿಯುವ ನೀರಿಗೆ ಕರ್ನಾಟಕ ರೈತರಿಂದ ತಡೆ, ನೀರು ಹರಿದು ಹೋಗದಂತೆ ಏನ್ ಮಾಡಿದ್ರು ನೋಡಿ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಮುಂದಿನ ಸುದ್ದಿ
Show comments