Webdunia - Bharat's app for daily news and videos

Install App

ರಾಜಕೀಯ ಹಿತಕ್ಕಾಗಿ ತಮಿಳುನಾಡಿಗೆ ನೀರು- ಚಕ್ರವತಿ ಸೂಲಿಬೆಲೆ

Webdunia
ಶನಿವಾರ, 30 ಸೆಪ್ಟಂಬರ್ 2023 (17:00 IST)
ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕನ್ನು ಹಾಳು ಮಾಡಿ ತಮಿಳುನಾಡಿನೊಂದಿಗೆ ರಾಜಕೀಯ ಹಿತಾಸಕ್ತಿಯನ್ನು ಪ್ರದರ್ಶಿಸುತ್ತಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ಧಾರೆ. ನಮ್ಮಲ್ಲಿ ನೀರಿಲ್ಲ, ‘ನೀರು ಬಿಡುಗಡೆ ಸಾಧ್ಯವೇ ಇಲ್ಲ’ ಎಂದು ಹೇಳುವ ಧೈರ್ಯವನ್ನೇ ರಾಜ್ಯಸರ್ಕಾರ ಇದುವರೆಗೂ ಪ್ರದರ್ಶಿಸಿಲ್ಲ. ಆದೇಶಗಳನ್ನು ಪಾಲಿಸುತ್ತಾ ನೀರು ಬಿಡುಗಡೆ ಮಾಡುತ್ತಲೇ ಇದೆ. ವಿವಾದದಲ್ಲಿ ತಮಿಳುನಾಡು ಸಿಎಂ ಮತ್ತು ಕರ್ನಾಟಕದ ಸಿಎಂ ನಡುವೆ ಜಗಳವೇ ಇಲ್ಲ. ಅಂದ ಮೇಲೆ ಪ್ರಧಾನಿ ಮಧ್ಯಸ್ಥಿಕೆ ವಹಿಸುವುದಾದರೂ ಹೇಗೆ ಎಂದು ಪ್ರಶ್ನೆ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments