Webdunia - Bharat's app for daily news and videos

Install App

ಬತ್ತಿದ ನದಿಗೆ ನೀರು; ಭೀಮಾ ತೀರ ಖುಷ್

Webdunia
ಮಂಗಳವಾರ, 2 ಏಪ್ರಿಲ್ 2019 (17:37 IST)
ಬತ್ತಿದ್ದ ಭೀಮಾನದಿಗೆ ಕೊನೆಗೂ ನೀರು ಹರಿಬಿಡಲಾಗಿದೆ.

ಮಹಾರಾಷ್ಟ್ರದ ಉಜನಿ‌ ಜಲಾಶಯದಿಂದ ನೀರು ಬಿಡುಗಡೆ ಆಗಿದೆ. 1850 ಕ್ಯೂಸೆಕ್ ನೀರನ್ನು ಬಿಟ್ಟಿದೆ ಮಹಾರಾಷ್ಟ್ರ ಸರ್ಕಾರ.
ಮಹಾರಾಷ್ಟ್ರದ ಸೊಲ್ಲಾಪುರ ನಗರ ಹಾಗೂ ಅಕ್ಕಲಕೋಟ ಪಟ್ಟಣಕ್ಕೆ ಕುಡಿಯಲು‌ ನೀರು ಹರಿ ಬಿಟ್ಟ ಮಹಾರಾಷ್ಟ್ರ ಸರ್ಕಾರದಿಂದ ಗಡಿ ಜಿಲ್ಲೆ ಜನರು ಖುಷ್ ಆಗಿದ್ದಾರೆ.

ಕರ್ನಾಟಕದ ವಿಜಯಪುರ ‌ಜಿಲ್ಲೆಯ ಚಡಚಣ ಹಾಗೂ‌ ಇಂಡಿ ತಾಲೂಕಿನ ಕೆಲ ಗ್ರಾಮದ ಜನರಿಗೆ ಅನಕೂಲವಾಗಿದೆ.
ಕುಡಿಯುವ ನೀರಿಗಾಗಿ ಪರದಾಡುತ್ತಿದ್ದ ಜನರಲ್ಲಿ‌ ಸಂತಸ ತಂದಿದೆ.

ಭೀಮಾ ನದಿ ತಟದ ದಸೂರ್, ಉಮರಜ, ಗೋವಿಂದಪುರ, ರೇವತಗಾಂವ್, ಹೊಳೆಸಂಖ, ಉಮರಾಣಿ  ಹಾಗೂ ಟಾಕಳಿ ಸೇರಿದಂತೆ ವಿವಿಧ ಗ್ರಾಮಗಳ‌ ಜನ ಜಾನುವಾರುಗಳಿಗೆ ಅನಕೂಲ ಆಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments