ಬತ್ತಿದ ನದಿಗೆ ನೀರು; ಭೀಮಾ ತೀರ ಖುಷ್

Webdunia
ಮಂಗಳವಾರ, 2 ಏಪ್ರಿಲ್ 2019 (17:37 IST)
ಬತ್ತಿದ್ದ ಭೀಮಾನದಿಗೆ ಕೊನೆಗೂ ನೀರು ಹರಿಬಿಡಲಾಗಿದೆ.

ಮಹಾರಾಷ್ಟ್ರದ ಉಜನಿ‌ ಜಲಾಶಯದಿಂದ ನೀರು ಬಿಡುಗಡೆ ಆಗಿದೆ. 1850 ಕ್ಯೂಸೆಕ್ ನೀರನ್ನು ಬಿಟ್ಟಿದೆ ಮಹಾರಾಷ್ಟ್ರ ಸರ್ಕಾರ.
ಮಹಾರಾಷ್ಟ್ರದ ಸೊಲ್ಲಾಪುರ ನಗರ ಹಾಗೂ ಅಕ್ಕಲಕೋಟ ಪಟ್ಟಣಕ್ಕೆ ಕುಡಿಯಲು‌ ನೀರು ಹರಿ ಬಿಟ್ಟ ಮಹಾರಾಷ್ಟ್ರ ಸರ್ಕಾರದಿಂದ ಗಡಿ ಜಿಲ್ಲೆ ಜನರು ಖುಷ್ ಆಗಿದ್ದಾರೆ.

ಕರ್ನಾಟಕದ ವಿಜಯಪುರ ‌ಜಿಲ್ಲೆಯ ಚಡಚಣ ಹಾಗೂ‌ ಇಂಡಿ ತಾಲೂಕಿನ ಕೆಲ ಗ್ರಾಮದ ಜನರಿಗೆ ಅನಕೂಲವಾಗಿದೆ.
ಕುಡಿಯುವ ನೀರಿಗಾಗಿ ಪರದಾಡುತ್ತಿದ್ದ ಜನರಲ್ಲಿ‌ ಸಂತಸ ತಂದಿದೆ.

ಭೀಮಾ ನದಿ ತಟದ ದಸೂರ್, ಉಮರಜ, ಗೋವಿಂದಪುರ, ರೇವತಗಾಂವ್, ಹೊಳೆಸಂಖ, ಉಮರಾಣಿ  ಹಾಗೂ ಟಾಕಳಿ ಸೇರಿದಂತೆ ವಿವಿಧ ಗ್ರಾಮಗಳ‌ ಜನ ಜಾನುವಾರುಗಳಿಗೆ ಅನಕೂಲ ಆಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments