Webdunia - Bharat's app for daily news and videos

Install App

ಮಹಿಳೆಯರ ಮೇಲೆ ಎರಗಿದ್ದ ವಾಟರ್ ಮನ್ ನೀಚ ಕೆಲಸ ಮಾಡೋದಾ

Webdunia
ಭಾನುವಾರ, 8 ಡಿಸೆಂಬರ್ 2019 (20:48 IST)
ವಾಟರ್ ಮನ್ ಒಬ್ಬರು ಮಹಿಳೆಯರ ಮೇಲೆ ಏಕಾಏಕಿ ಎರಗಿ ಹಲ್ಲೆ ನಡೆಸಿದ್ದಾನೆ.


ವಾಟರ್ ಮನ್ ನಡೆಸಿರೋ ಹಲ್ಲೆಯಿಂದ ಎರಡ್ಮೂರು ಹೆಣ್ಣು ಮಕ್ಕಳು ಗಾಯಗೊಂಡಿದ್ದಾರೆ.

ಕುಣಿಗಲ್ ನ ತಟ್ಟೆಕೆರೆಯಲ್ಲಿರೋ ಮಹಿಳೆಯರ ಮೇಲೆ ವಾಟರ್ ಮನ್ ಹಲ್ಲೆ ನಡೆಸಿದ್ದಾನೆ. ನೀರಿನ ಟ್ಯಾಂಕ್ ಶುದ್ಧ ಮಾಡಿ ಆ ಬಳಿಕ ನೀರು ಬಿಡುವಂತೆ ಮಹಿಳೆಯರು ಒತ್ತಾಯ ಮಾಡಿದ್ದಾರೆ.

ಇದರಿಂದ ಗರಂ ಆದ ವಾಟರ್ ಮನ್ ಹರೀಶ್ ಎಂಬಾತ ಮಹಿಳೆಯರನ್ನೇ ಥಳಿಸಿದ್ದಾನೆ. ಈ ಕುರಿತು ಮಹಿಳೆಯರು ಕೇಸ್ ದಾಖಲು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments