ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

Sampriya
ಶುಕ್ರವಾರ, 26 ಸೆಪ್ಟಂಬರ್ 2025 (18:14 IST)
ಬೆಂಗಳೂರು: ಎಸ್‌ಐಟಿ ತನಿಖೆ ವಿಚಾರವಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಹೆಗ್ಗಡೆಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು ಎಂದಿದ್ದಾರೆ. 

ಇನ್ನೊಂದೆಡೆ ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರ ಯಾವತ್ತಿಗೂ ಯಾರಿಗೂ ತೊಂದರೆ ಬಯಸುವುದಿಲ್ಲ.ಕಾನೂನಿನ ಚೌಕಟ್ಟಿನೊಳಗೆ ಏನು ನ್ಯಾಯ ಒದಗಿಸಬೇಕೋ ಅದನ್ನು ಮಾಡುತ್ತೇವೆ ಎಂದರು. 

ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಕ್ರಮವನ್ನು ವಹಿಸಲಾಗುತ್ತದೆ. ಇವತ್ತಿನವರೆಗೂ ನಾವು ಧರ್ಮಸ್ಥಳ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಲ್ಲ.ನಾವು ಕೂಡ ಅಧಿಕಾರಿಗಳ ಬಳಿ ಏನು ಅಂತಾ ಕೇಳಿಲ್ಲ. ಇಷ್ಟು ದಿನಗಳ ಕಾಲ ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ನಾವು ಮಾತಾಡಿದ್ದೇವೆ. ಮುಂದೆ ಅಂತಿಮವಾದ ವರದಿ ಬರಲಿ, ಆ ನಂತರ ಮಾತಾಡೋಣ ಎಂದು ಡಿಕೆಶಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments