Webdunia - Bharat's app for daily news and videos

Install App

ಮುನಿರತ್ನ ಜೊತೆ ನಾವೆಲ್ಲರೂ ಇದ್ದೇವೆ-ಮಾಜಿ ಸಿಎಂ ಯಡಿಯೂರಪ್ಪ

Webdunia
ಬುಧವಾರ, 11 ಅಕ್ಟೋಬರ್ 2023 (16:44 IST)
ವಿಧಾನಸೌಧದಲ್ಲಿ ಮಾತನಾಎಇದ ಮಾಜಿ ಬಿಎಸ್ ಯಡಿಯೂರಪ್ಪ ಬಿಜೆಪಿ ಸರ್ಕಾರ ನೀಡಿದ ಅನುದಾನ ರದ್ದು ಮಾಡಿ ಸೇಡಿನ ರಾಜಕಾರಣ ಮಾಡಿದ್ದಾರೆ.ಈ ರೀತಿ ಮಾಡೋದು ಸರಿಯಲ್ಲ ಎಂದು  ಹೇಳಿದ್ದಾರೆ.
 
ಅಲ್ಲದೇ ಈ ರೀತಿ ಮಾಡಬಾರದು ಎಂದು ಸರ್ಕಾರದ ಜೊತೆ ಮಾತನಾಡ್ತೀನಿ.ಒಬ್ಬರೆ ಧರಣಿ ಮಾಡೋದು ಬೇಡ,ಮುನಿರತ್ನ ಜೊತೆ ನಾವೆಲ್ಲರೂ ಇದ್ದೇವೆ.ಧರಣಿ ಕೈಬಿಡಿ ಎಂದು ಮನವಿ ಮಾಡಿದ್ದೀನಿ.ಮೇಲ್ನೋಟಕ್ಕೆ ಇದು ದ್ವೇಷದ ರಾಜಕಾರಣ ಅಂತ ಅನಿಸುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

ಮುಂದಿನ ಸುದ್ದಿ
Show comments